ಹೊನ್ನಾವರ ; ಎಸ್.ಡಿ.ಎಮ್ ಕಾಲೇಜ ಆಟದ ಮೈದಾನದ ಹಿಂಬದಿ ಇರುವ ಅರಣ್ಯ ಇಲಾಖೆಗೆ ಸಂಭಂದ ಪಟ್ಟ ಫಾರೆಸ್ಟ ವೀವ್ ಪಾಯಿಂಟ್ ಒಂದು ಪ್ರೇಕ್ಷಣಿಯ ಸ್ಥಳವಾಗಿದ್ದು ಒಂದು ಕಾಲದಲ್ಲಿ ಸಾರ್ವಜನಿಕರು ಸಂಜೆಯ ಸಮಯ ವಾಯು ವಿಹಾರಕ್ಕಾಗಿ ಹಾಗು ಪರಿವಾರದೊಂದಿಗೆ ಸಮಯ ಕಳೆಯುವ ಉತ್ತಮ ಜಾಗವಾಗಿತ್ತು. ಆದರ ಸಮಯ ಕಳೆಯುತ್ತದ್ದಂತೆ ಇಂದು ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದು ದುಖ:ಕರ ಸಂಗತಿಯಾಗಿದೆ. ಯುವಜನರು ಹಾಗೂ ಸುತ್ತಮುತ್ತಲಿನ ಕಾಲೇಜು ವಿಧ್ಯಾರ್ಥಿಯರು ತಮ್ಮ ಜನುಮದಿನ ಆಚರಣೆಗಾಗಿ … [Read more...] about ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದೆ ಅರಣ್ಯ ವೀಕ್ಷಣಾ ಪ್ರದೇಶ
ಪ್ರೌಢಶಾಲೆ
ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ
ಹೊನ್ನಾವರ ಹಳ್ಳಿಗಾಡಾದ ಹೆಬ್ಬಾನ್ ಕಾನ್ ಇಲ್ಲಿ ಜನಿಸಿ, ಅರೇ ಅಂಗಡಿ, ಪ್ರೌಢಶಾಲೆಯಲ್ಲಿ ಹೊನ್ನಾವರ ಕಾಲೇಜಿನಲ್ಲಿ ಅಧ್ಯಯನ ಮಾಡಿ, ಇಂದು ಬೆಂಗಳೂರಿನಲ್ಲಿ ಸಿ.ಎ. ಅಧ್ಯಯನ ನಡೆಸಿ ಪ್ರಥಮ ಶ್ರೇಣಿ ಯಲ್ಲಿ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣನಾದ ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಅಭಿನಂದನಾರ್ಹನಾಗಿದ್ದಾನೆ. ಹೆಬ್ಬಾನ್ ಕಾನ್ ಮಹಾಬಲ ಗೌರಿ ಹೆಗಡೆ ಯವರ ಪೌತ್ರ ಗಣೇಶ – ಮಂಗಲಾ ಹೆಗಡೆ ಇವರ ಪುತ್ರನಾಗಿದ್ದಾನೆ. ಯಶಸ್ವಿಗೆ ನಿವ್ರತ್ತ ಪ್ರಾಚಾರ್ಯ ವಿ.ಜಿ.ಹೆಗಡೆ ಗುಡ್ಗೆ … [Read more...] about ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ
ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ .ತಾಲೂಕಿನ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ . ಉಮೇಶ ವಿ. ಹೆಗಡೆ ಅಬ್ಳಿ ಇವರು ವಹಿಸಿದ್ದರು. ರವೀಂದ್ರ ಪಿ.ಸಿ. ವಲಯ ಅರಣ್ಯ ಅಧಿಕಾರಿಗಳು ಹೊನ್ನಾವರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಾರ್ಧನ ವೈದ್ಯ ಕರ್ನಾಟಕ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ಹೊನ್ನಾವರ ಮುಖ್ಯ … [Read more...] about ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ
ವಿದ್ಯಾರ್ಥಿಗಳಿಗೆ ದಸರಾ ಸ್ಪೆಷಲ್ ಕ್ಲಾಸ್
ಹೊನ್ನಾವರ: ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಕಿ ಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದಸರಾ ವಿಶೇಷ 25 ದಿನಗಳ ಬೋಧನಾ ಕಾರ್ಯಕ್ರಮವಾದ “ ವಿಶ್ವಾಸ ಕಿರಣ “ ವನ್ನು ತಾಲೂಕಾ ಪಂಚಯತಿ ಕಾರ್ಯನಿರ್ವಾಹಕ ಆಧಿಕಾರಿ ಸುರೇಶ ನಾಯ್ಕ ಇವರು ಉದ್ಘಾಟಿಸಿದರು. ನಂತರ ಮಾತನಾಡಿ ವಿದ್ಯಾರ್ಥಿಗಳಿಗೆ ಸರಕಾರದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಗೆ ಪರೀಕ್ಷೆಯನ್ನು ಎದುರಿಸಲು ಆತ್ಮವಿಶ್ವಾಸ ಹೆಚ್ಚಿಸಲಿದೆ. ಗಣಿತ ವಿಜ್ಞಾನ & ಇಂಗ್ಲೀಷೆ ವಿಷಯಗಳಲ್ಲಿ ಕಲಿಕಾಂಶಗಳ ಪರಿಕಲ್ಪನೆಯನ್ನು … [Read more...] about ವಿದ್ಯಾರ್ಥಿಗಳಿಗೆ ದಸರಾ ಸ್ಪೆಷಲ್ ಕ್ಲಾಸ್
ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು
ಹಳಿಯಾಳ: ಗ್ರಾಮಾಂತರ ಭಾಗದ ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಬಗ್ಗೆ 2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ. ತಾಲೂಕಿನ ಭಾಗವತಿ ಗ್ರಾಮದ ಗೃಹಿಣಿ ಜಯಲಕ್ಷ್ಮೀ ಸುಬ್ರಮಣ್ಯ ನಾಯರ(25) ದಿ.9-12-2017 ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ನಡೆದವಳು ಈವರೆಗೆ ಮನೆಗೆ ಬಾರದೆ ಸಂಬಂಧಿಕರ ಮನೆಗೂ ತೆರಳದೆ ಎಲ್ಲಿಯೋ ಕಾಣೆಯಾಗಿದ್ದಾಳೆಂದು ಪತಿ ಸುಬ್ರಮಣ್ಯ ಹಳಿಯಾಳ ಠಾಣೆಯಲ್ಲಿ ದೂರು … [Read more...] about ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು