ಹೊನ್ನಾವರ , ಪ್ಲಾಸ್ಟಿಕ್ ವ್ಯವಸ್ಥೆಗೆ ನಾವು ಒಪ್ಪಿಕೊಂಡು ಹೋಗಿದ್ದು ಅದರ ಬಳಕೆಯಲ್ಲಿ ನಿಯಂತ್ರಣ ಸಾಧಿಸದಿದ್ದರೆ ಮನುಕುಲ ಅತ್ಯಂತ ಭಯಾನಕ ಬದುಕನ್ನು ಎದುರಿಸಬೇಕಾಗುತ್ತದೆ ಎಂದು ಹೊನ್ನಾವರದ ತಹಸೀಲ್ದಾರ ವಿ.ಆರ್.ಗೌಡ ಅಭಿಪ್ರಾಯ ಪಟ್ಟರು. ಅವರು ಜನಶಿಕ್ಷಣ ಸಂಸ್ಥಾನ ಕಾರವಾರ, ಕುಮುದಾ ಅಭಿವೃದ್ಧಿ ಸಂಸ್ಥೆ ಹೊನ್ನಾವರ, ಶಿಶು ಅಭಿವೃದ್ಧಿ ಯೋಜನೆ, ಪಟ್ಟಣ ಪಂಚಾಯತ ಹೊನ್ನಾವರ, ಸ್ವಚ್ಛ ಹೊನ್ನಾವರ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹೊನ್ನಾವರದ ಪಟ್ಟಣ … [Read more...] about ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ