ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ದಸರಾ ಅಂಗವಾಗಿ ನಡೆಯುವ ಪ್ರಸಿದ್ದ ದಾಂಡೇಲಪ್ಪಾ ಜಾತ್ರೆಯನೋ. ಮುಗಿಯಿತು? ಆದರೆ ಜಾತ್ರೆಯಿಂದ ಉಂಟಾಗಿರುವ ಮಾಲಿನ್ಯ ಪರಿಸರಕ್ಕೆ ಹಾನಿ ಉಂಟುಮಾಡುತ್ತಿರುವುದಂತು ಸತ್ಯ. ನೂರಾರು ಅಂಗಡಿಕಾರರು ಬಿಸಾಡಿ ಹೊಗಿರುವ ಹಾಗೂ ಸಹಸ್ರಾರು ಭಕ್ತರು, ಸಾರ್ವಜನಿಕರು ಚೆಲ್ಲಿ ಹೊಗಿರುವ ಪ್ಲಾಸ್ಟಿಕ್, ಕವರ್ , ಬಾಟಲಿಗಳು ಇತರೇ ಪರಿಸರ ಮಾರಕ ವಸ್ತುಗಳು ದಾಂಡೇಲಪ್ಪಾ ದೇವಸ್ಥಾನಕ್ಕೆ ತೇರಳುವ ನಾಲ್ಕೂ ರಸ್ತೆಗಳಲ್ಲಿ … [Read more...] about ಜಾತ್ರೆ ಏನೋ ಮುಗಿಯಿತು ಜಾತ್ರಾ ಸ್ಥಳದ ಸುತ್ತ ಪ್ಲಾಸ್ಟಿಕ್ ಕಸದ್ದೇ ಕಾರಬಾರು. ಸ್ವಚ್ಚಗೋಳಿಸುವುದೇ ದಾಂಡೇಲಿ ನಗರಸಭೇ ?
ಪ್ಲಾಸ್ಟಿಕ್
2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜ್ಯದ ನಾನಾ ಕಡೆಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ 44 ಕೈಗಾರಿಕಾ ಯೋಜನೆ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನೆ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಹಳಿಯಾಳ ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಈ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 2061.32 ಕೋಟಿ ರೂಪಾಯಿ ಮೊತ್ತದ ಬೃಹತ್ … [Read more...] about 2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ
ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು … [Read more...] about ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಕಾರವಾರ: ಅಗಸ್ಟ್ 15ರ ಸ್ಪಾತಂತ್ರ್ಯೋತ್ಸವ ದಿನಾಚರಣೆ ವೇಳೆ ಪ್ಲಾಸಿಕ್ ಧ್ವಜದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಗೆ ಮನವಿ ಸಲ್ಲಿಸಿದರು. ಸ್ಪಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಸಂಭ್ರಮದಲ್ಲಿ ಬಳಸಿದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಪ್ಲಾಸ್ಟಿಕ್ ಬೇಗ … [Read more...] about ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ