ಹೊನ್ನಾವರ :ಗುಡ್ಡ ಕುಸಿತದಿಂದಾಗಿ 6ಮನೆಗಳು ಅಪಾಯಕ್ಕೆ ಸಿಲುಕಿವೆ. ಕಾನೂನು ಉಲ್ಲಂಘಿಸಿ ಗುಡ್ಡ ಕಡಿದ ಭೂಮಾಲಕರು ಶಾಸಕಿ, ದಂಡಾಧಿಕಾರಿಗಳು ಮತ್ತು ಮನೆ ಮಾಡಿಕೊಂಡಿದ್ದವರ ಎದುರು ತಡಗೋಡೆ ನಿರ್ಮಿಸಲು ಒಪ್ಪಿಕೊಂಡ ಘಟನೆ ಇಂದು ನಡೆಯಿತು. ರಾಷ್ಷ್ರೀಯ ಹೆದ್ದಾರಿಗೆ ಹೊಂದಿಕೊಂಡು ಕರ್ನಲ್ ಬಳಿ 18 ಗುಂಟೆ ಖಾಸಗಿ ಗುಡ್ಡವನ್ನು ಬಾರ್ ಮಾಲಕ ಸಂತೋಲಿನ್ ಫರ್ನಾಂಡೀಸ್ ಎಂಬವರು ಖರೀದಿಸಿದ್ದರು. ಗುಡ್ಡವನ್ನು ಕಡಿದು, ರಾಷ್ಟ್ರೀಯ ಹೆದ್ದಾರಿ ಮಟ್ಟಕ್ಕೆ ಇಳಿಸುವ ಕೆಲಸ ನಡೆದಾಗ … [Read more...] about ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು
ಫರ್ನಾಂಡೀಸ್
ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ:ಸೇವೆಯಲ್ಲಿ ಸೇರಿದ ನಂತರ ಪ್ರತಿಯೊಬ್ಬರು ಒಂದು ದಿವಸ ನಿವೃತ್ತಿ ಹೊಂದಲೇ ಬೇಕು. ನಿವೃತ್ತಿ ಜೀವನವನ್ನು ಉತ್ತಮ ಕಾರ್ಯ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವಂತೆ ಪಿಂಚಣಿದಾರರ ಕುಂದುಕೊರತೆಗಳಿಗೆ ರಾಜ್ಯ ಸಂಘದ ಕೋಶಾಧಿಕಾರಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಕಾರ್ಯಕ್ರಮದ ಉದ್ಘಾಟಕರಾಗಿ ಬಂದ ಕ.ವಿ. ಮಂಡಳಿ ಪಿಂಚಣಿದಾರರ ರಾಜ್ಯ ಸಂಘ ಕೋಶಾಧಿಕಾರಿ ಶ್ರೀ ಎಂ.ಎಂ. ನಾಡಗೇರಿ ತಿಳಿಸಿದರು. ಹೊನ್ನಾವರದ ವಿಭಾಗೀಯ ರಿಜನಲ್ ಸಮೀತಿಯ ಉದ್ಘಾಟಣಾ ಸಮಾರಂಭ ಕೆ.ಇ.ಬಿ. … [Read more...] about ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ