ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ಫಲಾನುಭವಿ
ಸಿದ್ದಿ ಜನಾಂಗದ ಫಲಾನುಭವಿಗಳಿಗೆ ಪೌಷ್ಠಕ ಆಹಾರ ವಿತರಣೆ
ಹಳಿಯಾಳ :ಅರಣ್ಯವನ್ನು ನಂಬಿಕೊಂಡು ಕಾನನದ ಮಧ್ಯೆ ಜೀವನ ನಿರ್ವಹಣೆ ಮಾಡುತ್ತಿರುವ ಬುಡಕಟ್ಟು ಸಿದ್ದಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಕಾಂಗ್ರೇಸ್ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗ ಈ ಸಮುದಾಯದವರು ಪಡೆಯಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಮರಾಠಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸಿದ್ದಿ ಜನಾಂಗದವರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ವಿತರಿಸಿ … [Read more...] about ಸಿದ್ದಿ ಜನಾಂಗದ ಫಲಾನುಭವಿಗಳಿಗೆ ಪೌಷ್ಠಕ ಆಹಾರ ವಿತರಣೆ