ಭಟ್ಕಳ:ಇಲ್ಲಿನ ದ ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಶ್ರೇಯಾ ಪೈ ಶೇ. 96% ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ, ಕಸ್ತೂರಿದಾಸ ಮತ್ತು ಮೇದಿನಿ ಭಟ್ ಶೇ.94% ಅಂಕಗಳೊಂದಿಗೆ ದ್ವಿತೀಯ, ನಿಧಿ ಪ್ರಭು ಶೇ.93% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅರ್ಚನಾ ಶೇಟ್ ಶೇ. 93.16% … [Read more...] about ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ
ಫಲಿತಾಂಶ
ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಫಲಿತಾಂಶ ಶೇ.100 ಆಗಿದ್ದು ವಾಣಿಜ್ಯ ವಿಭಾಗದಲ್ಲಿ ಶೇ.91.66 ಆಗಿದೆ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು 13 ಅತ್ಯುನ್ನತ ಶ್ರೇಣಿ, 23 ಪ್ರಥಮ ದರ್ಜೆ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಓರ್ವ ಅತ್ಯುನ್ನತ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ದರ್ಜೆ ಪಡೆದಿದ್ದಾರೆ. ವಿಜ್ಞಾನ … [Read more...] about ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ
“ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು