ಕಾರವಾರ;ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆಯನ್ನು ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಭತ್ತ, ಮುಸುಕಿನ ಜೋಳ, ಹತ್ತಿ, ಮತ್ತು ನೀರಾವರಿ ಭತ್ತ ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯವನ್ನು ಮುಂದುವರಿಸಲಾಗಿದೆ. ಭತ್ತ (ಮಳೆಯಾಶ್ರಿತ) ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ ಗೆ ವಿಮಾ ಮೊತ್ತ 54000.00 ರೂ ಹಾಗೂ ವಿಮಾ ಕಂತು 1080.00 ರೂ. ಭತ್ತ (ನೀರಾವರಿ) ವಿಮಾ ಮೊತ್ತ 85000.00 ರೂ ಮತ್ತು ವಿಮಾ ಕಂತು 170.00 … [Read more...] about ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆ
ಫಸಲ್
ಜಾಗೃತಿ ಕಾರ್ಯಕ್ರಮ
ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ