ನಾಲ್ಕು ಪ್ರಕರಣಗಳ ಪತ್ತೆ : ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ; ಉತ್ತರ-ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಹತ್ತಿರ ಮುಂಡಗೋಡ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಆದ ಸುಲಿಗೆ ಪ್ರಕರಣ, ಬೆಡಸಗಾಂವ ಹಾಗೂ ಕಲಕೊಪ್ಪ ಗ್ರಾಮದಲ್ಲಾದ ಮನೆಕಳ್ಳತನ ಮತ್ತು ಕೊಪ್ಪ ಗ್ರಾಮದ ಪಾಂಡುರಂಗ ದೇವಸ್ಥಾನವನ್ನು ಕಳ್ಳತನ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಮೇಲಿಂದ ಮೇಲೆ ಆದ ಕಳ್ಳತನ ಹಾಗೂ ಸುಲಿಗೆ ಮಾಡಿದ … [Read more...] about ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ