ಹಳಿಯಾಳ:- ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಿರಿಯ ಮುಖಂಡರಾಗಿದ್ದ ದಿ.ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಿಸಲಾಯಿತು. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಡೇಸಾಬ ಕಕ್ಕೇರಿ, ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ, ಯಲ್ಲಪ್ಪಾ ಹೊನ್ನೊಜಿ, ಸುಧಾ, ರೇಣುಕಾ, ಶೋಭಾ ಇತರರು ಇದ್ದರು. … [Read more...] about ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ
ಬಂಗಾರಪ್ಪ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರವಾರ:ಶಿರವಾಡ ಯುವಕನೊಬ್ಬ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪ್ಪನಗರದ ನಿವಾಸಿ ಪರಶುರಾಮ ಗೋಪಾಲ ವಡ್ಡರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈತನ ವಿರುದ್ಧ ಗೋವಾ ಹಾಗೂ ಕಾರವಾರ ಗ್ರಾಮೀಣ ಠಾಣೆಯಲ್ಲಿ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯದಿಂದ ವಿವಿಧ ಕೇಸುಗಳ ವಾರಂಟ್ ಸಹ ಜಾರಿಯಾಗಿತ್ತು. ಇದರಿಂದ ಜಿಗುಪ್ಸೆ ಹೊಂದಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು … [Read more...] about ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ