ಹೊನ್ನಾವರ :ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಮಂತ್ರಿಗಳಾದ ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ ನೀಡಿ ಶ್ರೀವೀರಾಂಜನೇಯ ದೇವರಿಗೆ ಸೇವೆ ಸಲ್ಲಿಸಿ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರಿಂದ ಆಶಿರ್ವಾದ ಪಡೆದರು. … [Read more...] about ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ
ಬಂಗಾರಮಕ್ಕಿ
ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017
ಹೊನ್ನಾವರ:ದಿನಾಂಕ: 6-04-2017 ಗುರವಾರ ಸಾಯಂಕಾಲ 6.00 ಗಂಟೆಗೆ ಸಿಲೆಕ್ಟ್ ಪೌಂಡೇಷನ್ (ರಿ) ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರ (ಉ. ಕ.)ದಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ರ ಎರಡನೇ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸರಸ್ವತಿ ಪೀಠಾಧೀಶರು ಏಕದಂಡಗಿ ಮಠದ ಪರಮಪೂಜ್ಯ ಕಾಲಹಸ್ತೆಂದ್ರ ಮಹಾ ಸ್ವಾಮಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017
ಸಂಸ್ಕøತಿ ಕುಂಭ-ಮಲೆನಾಡ ಉತ್ಸವಚಾಲನೆ
ಹೊನ್ನಾವರ :ಸಿಲೆಕ್ಟ್ ಪೌಂಡೇಷನ್ ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರದಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ಕ್ಕೆ, ಪದ್ಮಶ್ರೀ ಪುರಸ್ಕøತ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಚಿಟ್ಟಾಣಿ ಇವರು, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮದ ಉದ್ಘಾಟಕರಾದ ರಾಮಚಂದ್ರ ಹೆಗಡೆ ಚಿಟ್ಟಾಣಿ ಮಾತನಾಡಿ ‘ಜಗತ್ತಿಗೆ … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವಚಾಲನೆ