ಬೆಂಗಳೂರು : ಬಂಗಾಳ ಉಪ ಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ಯಲ್ಲಿ ವಾಯುಭಾರ ಕುಸಿತದಿಂದ ಸೆ. 1ರ ವರೆಗೆ ಉತ್ತರ ಕನ್ನಡ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಮನ್ಸೂಚನೆ ನೀಡಿದೆ.ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಕನ್ನಡ ಉಡಪಿ ದಕ್ಷಿಣ ಕನ್ನಡ, ಮೈಸೂರ, ಚಾಮರಾಜನಗರ, ಕೊಡುಗು ಹಾಸನ, ಶಿವಮ್ಗೊಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ … [Read more...] about ಇಂದಿನಿಂದ ಕರ್ನಾಟಕದಲ್ಲಿ ಭಾರೀ ಮಳೆ ಮನ್ಸೂಚನೆ