ಹೊನ್ನಾವರ ತಾಲೂಕು ಮಡಿವಾಳ ಸಮಾಜದವತಿಯಿಂದ ಮತೀಯ ಕಾರಣಕ್ಕಾಗಿ ಮತಾಂದ ದೇಶದ್ರೋಹಿಗಳು ವಿನಾಕಾರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ಹೊನ್ನಾವರ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಗಳೂರು ಜಿಲ್ಲಾ ಬಂಟ್ವಾಳ ತಾಲೂಕಿನ ಕಾರ್ಯಕರ್ತ ಮತ್ತು ಸಮಾಜದ ಸದಸ್ಯ ಶರತ್ ಮಡಿವಾಳನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೆಲವು ದಿನ ಚಿಂತಾಜನಕ ಸ್ಥಿತಿಯಲ್ಲಿ … [Read more...] about ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ