• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಂಧನ

ಹಳಿಯಾಳ ಪೋಲಿಸರಿಂದ ಮಾಲು ಸಮೇತ ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ

May 23, 2018 by Yogaraj SK Leave a Comment

ಹಳಿಯಾಳ :  ಬೈಕ್‍ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಇಬ್ಬರು ಕಳ್ಳರನ್ನು ಹಳಿಯಾಳ ಪೋಲಿಸರು ಕಳುವು ಮಾಡಲಾದ ದ್ವಿಚಕ್ರ ವಾಹನಗಳ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಧಾರವಾಡದ ಮಾರಿಹಾಳ ಗ್ರಾಮದ ಪ್ರವೀಣ ರಾಮಚಂದ್ರ ಪವಾರ ಮತ್ತು ಬೈಲಹೊಂಗಲ್ ಪಟ್ಟಣದ ಇಂದಿರಾನಗರದ ನಿವಾಸಿ  ಮೆಹಬೂಬ ಇಸ್ಮಾಯಿಲ್ ಮಕಾನದಾರ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಅಂತರ ಜಿಲ್ಲಾ ಬೈಕ್ ಕಳ್ಳರಾಗಿದ್ದು ಇವರಿಂದ ನಾಲ್ಕು ಹೀರೋ ಹೊಂಡಾ ಮತ್ತು ಒಂದು ಬಜಾಜ್ ಪ್ಲಸರ್ … [Read more...] about ಹಳಿಯಾಳ ಪೋಲಿಸರಿಂದ ಮಾಲು ಸಮೇತ ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ

ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ

April 9, 2018 by Yogaraj SK Leave a Comment

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಯುವಕ ಪರೇಶ್ ಮೆಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಸುಳ್ಳು ಎಂದು ತನ್ನ ಪೊಸ್ಟ ಕಾರ್ಡ ಕನ್ನಡ ನ್ಯೂಸ್ ಪೊರ್ಟಲ್‍ನಲ್ಲಿ(ಅಂತರ್ಜಾಲ ಸುದ್ದಿ ತಾಣದಲ್ಲಿ) ಸುದ್ದಿ ಪ್ರಕಟಿಸಿದ್ದ ಸುದ್ದಿ ಸಂಪಾದಕ ಮಹೇಶ ವಿಕ್ರಮ ಹೆಗಡೆ ಅವರನ್ನು ಹಳಿಯಾಳ ಪೋಲಿಸರು ಬೆಂಗಳೂರಿನಲ್ಲಿ ಬಂಧಿಸಿ ಹಳಿಯಾಳ ಠಾಣೆಗೆ ಕರೆತಂದಿರುವ ವಿದ್ಯಮಾನ ಭಾನುವಾರ ನಡೆದಿದೆ.  ಜಿಲ್ಲೆಯಲ್ಲಿ ಪರೇಶ ಮೆಸ್ತ ಸಾವು … [Read more...] about ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ

January 2, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಯ ವಿಷಯದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರೊರ್ವರಿಂದ ಕಾಮಗಾರಿ ಹಣದಲ್ಲಿ ಶೆ.0.5% ಹಣವನ್ನು ನೀಡುವಂತೆ ಪಿಡಿಸಿ ಅವರಿಂದ 30 ಸಾವಿರ ರೂ. ನಗದು ಹಣ ಪಡೆಯುತ್ತಿರುವ ಸಂದರ್ಭದಲ್ಲೇ ಉಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹ(ಎಸಿಬಿ)ದಳ ದವರು ಕಾರ್ಯಾಚರಣೆ ನಡೆಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿಯನ್ನು ಬಂಧಿಸಿದ್ದು ಪ್ರಮುಖ ಆರೋಪಿ ಅಧಿಕಾರಿ ಪರಾರಿಯಾಗಿರುವ ಘಟನೆ … [Read more...] about ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ

ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ

December 15, 2017 by Sachin Hegde Leave a Comment

ಹಳಿಯಾಳ :-  ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ  ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.  ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ

ಮಂಗಳೂರು ಚಲೋ ಬೈಕ್ ರ‍್ಯಾಲಿ;ಬಿ.ಜೆ.ಪಿ. ಕಾರ್ಯಕರ್ತರ ಬಂಧನ

September 7, 2017 by Sachin Hegde Leave a Comment

ಭಟ್ಕಳ: ಉದ್ದೇಶಿತ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಭಟ್ಕಳದಲ್ಲಿ ತಡೆಯೊಡ್ಡಿದ ಪೊಲೀಸರು ನೂರಾರು ಬಿ.ಜೆ.ಪಿ. ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಸಿದ್ದಾಪುರ ಅವರ ನೇತೃತ್ವದಲ್ಲಿ ಮಂಗಳೂರಿಗೆ ಬೈಕ್ ರ್ಯಾಲಿಯ ಮೂಲಕ ಹೊರಡಲು ಸಿದ್ದರಾದ ಕಾರ್ಯಕರ್ತರನ್ನು ಸರಕಾರ ಪರವಾನಿಗೆ ನೀಡದಿರುವ ಹಿನ್ನೆಲೆಯಲ್ಲಿ ಭಟ್ಕಳದಲ್ಲಿಯೇ ತಡೆದ ಪೊಲೀಸರು ಎಲ್ಲರನ್ನು ಬಂಧಿಸಿರುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ. … [Read more...] about ಮಂಗಳೂರು ಚಲೋ ಬೈಕ್ ರ‍್ಯಾಲಿ;ಬಿ.ಜೆ.ಪಿ. ಕಾರ್ಯಕರ್ತರ ಬಂಧನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar