ಅಂಕೋಲಾ: ಉತ್ತರ ಕನ್ನಡದಲ್ಲಿ ಮತ್ತೆ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಸದ್ದು ಮಾಡುತ್ತಿದ್ದು, ಪರವಾನಗಿ ಇಲ್ಲದೆ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಘಟನೆ ಅಂಕೋಲಾದ ಬಾಳೆಗುಳಿಯಲ್ಲಿ ವರದಿಯಾಗಿದೆ. ಅಕ್ರಮವಾಗಿ ಎಮ್ಮೆ ಸಾಗಾಟ ಮಾಡುತ್ತಿದ್ದ ಈರ್ವರನ್ನು ಪೊಲೀಸರು ಬಂಧಿಸಿ ವಾಹನವನ್ನು ಜಪ್ತಿ ಮಾಡಿದ್ದಾರೆ.ಕಲಘಟಗಿ ಮೂಲದ ನಾಗರಾಜ ಕಟ್ಟಿಮನಿ ಮತ್ತು ಬಸವಣ್ಣಯ್ಯ ಹಿರೇಮಠ ಬಂಧಿತ ವ್ಯಕ್ತಿಗಳಾಗಿದ್ದಾರೆ. … [Read more...] about ಅಕ್ರಮವಾಗಿ ಎಮ್ಮೆ ಸಾಗಾಟ ವಾಹನ ವಶ : ಇಬ್ಬರ ಬಂಧನ