ಕಾರವಾರ:ವಿವಿಧ ಇಲಾಖೆಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಷಯದಲ್ಲಿ ಕೇಳಿಬಂದ ಆರೋಪಗಳಿಗೆ ಉತ್ತರಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಡವರು ಹಾಗೂ ಶ್ರೀಮಂತರು ಎಂದು ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಸಚಿವ ನಡೆದ ಸಭೆಗೆ ರಾಷ್ಟ್ರೀಯ … [Read more...] about ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ