ಹಳಿಯಾಳ :- ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿರುವ ಆಧುನಿಕ ಭಾತರದಲ್ಲಿ ಯುವಕ-ಯುವತಿಯರು ತಮಗೆ ಒದಗಿ ಬರುವ ಅವಕಾಶಗಳ ಸದುಪಯೋಗ ಪಡೆದು ಜೀವನದಲ್ಲಿ ಏನಾದರೂ ಸಾಧನೆ ಮಾಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾಗಿರುವ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ ಕರೆ ನೀಡಿದರು. ಹಳಿಯಾಳದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ಗೆ ಭೇಟಿ ನೀಡಿದ ಅವರು ವಿವಿಡಿ ಸ್ಕೂಲ್ ಆಫ್ ಎಕ್ಸಲೆನ್ಸ್, ಐಟಿಐ, ದೇಶಪಾಂಡೆ ಆರ್ಸೆಟಿಗೆ … [Read more...] about ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ