• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಗ್ಗೆ

ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

August 16, 2017 by Sachin Hegde Leave a Comment

ಕಾರವಾರ: ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾತೃಪೂರ್ಣ ಯೋಜನೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಂಗನವಾಡಿಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಕೆಲವು ಅಂಗನವಾಡಿಗಳಿಗೆ ಭೇಟಿ ನೀಡಿದರು. ತಾಲೂಕಿನ ಶಿವಾಜಿ ಚೌಕ, ಬಂಗಾರಪ್ಪ ನಗರ1 ಹಾಗೂ ಬಂಗಾರಪ್ಪ ನಗರ ಅಂಗನವಾಡಿ ಕೇಂದ್ರಗಳಿಗೆ ಭೇಟಿ … [Read more...] about ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್

July 3, 2017 by Sachin Hegde Leave a Comment

ದಾಂಡೇಲಿ:ನಗರದ ಜೆ.ಎನ್.ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕಿನಲ್ಲಿ ಹತ್ತೂ ರೂ ನಾಣ್ಯ ಸ್ವೀಕೃತಿಗೆ ಸಂಬಂಧಪಟ್ಟಂತೆ ಕಳೆದ ಕೆಲ ದಿನಗಳಿಂದ ಗೊಂದಲ ಏರ್ಪಟ್ಟಿದ್ದು, ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊನ್ನೆ ಶನಿವಾರ ನಗರದ ಯುವ ಮುಖಂಡ ಸುಧೀರ ಶೆಟ್ಟಿಯವರು ಎಂದಿನಂತೆ ತಮ್ಮ ಹಾಲಿನ ವ್ಯವಹಾರಕ್ಕೆ ಸಂಬಂಧಿಸಿದ ಹಣವನ್ನು ಹಾಲಿನ ಕಂಪೆನಿಯ ಉಳಿತಾಯ ಖಾತೆಗೆ ನೇರವಾಗಿ ವರ್ಗಾಯಿಸಲು ಸಿಂಡಿಕೇಟ್ ಬ್ಯಾಂಕಿಗೆ … [Read more...] about ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ

June 28, 2017 by Sachin Hegde Leave a Comment

ದಾಂಡೇಲಿ:ಇಲ್ಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಮಾಡಲು ಟೆಂಡರ್ ಕರೆದಿದ್ದು, ಇಷ್ಟು ವರ್ಷಗಳ ನಂತರ ಯೋಜನೆ ಟೆಂಡರ್ ಪ್ರಕ್ರಿಯೆಗೆ ಮುಂದಾಗಿರುವುದು ಈಗಿರುವ ನೌಕರರಲ್ಲಿ ಆತಂಕ ಹುಟ್ಟಿಸಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಹಾಗೂ ನಗರಸಭಾ ಸದಸ್ಯ ಡಿ. ಸ್ಯಾಮಸನ್ ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು … [Read more...] about ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ

ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ

June 28, 2017 by Sachin Hegde Leave a Comment

ಕಾರವಾರ:ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಕಾರ್ಯಾಚರಣೆಗೆ ಚಾಲನೆ ನೀಡಿದರು.ಬಸ್ ನಿಲ್ದಾಣ, ಕೋಡಿಬಾಗ, ನ್ಯೂನರ್ಸಿಂಗ್ ಹೋಮ್‍ರಸ್ತೆ, ಖಾಜು ಭಾಗ್, ಸಂಡೇ ಮಾರ್ಕೆಟ್, ಕೆ ಇ ಬಿ ರಸ್ತೆ ಮೊದಲಾದ ಕಡೆಗಳಲ್ಲಿ ಜಾಗೃತಿ ಜಾಥಾ ನಡೆದವು. ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ತಹಶೀಲ್ದಾರ ಜಿ ಎನ್ ನಾಯ್ಕ, ಸಿಪಿಐ ಶರಣಗೌಡ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೂರಜ್ ನಾಯಕ್, … [Read more...] about ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ

ಅಂಬಿಕಾನಗರ-ದಾಂಡೇಲಿ ಲಯನ್ಸ್ ಕ್ಲಬ್ ಕಾರ್ಯಗಳÀ ಬಗ್ಗೆ ಶ್ಲಾಘನೆ

June 26, 2017 by Sachin Hegde Leave a Comment

ದಾಂಡೇಲಿ :ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಲ್ಲಿ ಸಿಗುವ ತೃಪ್ತಿ ಇನ್ನಾವುದರಲ್ಲಿ ಕೂಡ ಸಿಗುವುದಿಲ್ಲಾ. ಸೇವೆಯೆ ಮೂಲ ಮಂತ್ರವಾಗಿ ಸೇವೆ ಸಲ್ಲಿಸುತ್ತಿರುವ ಅಂತರಾಷ್ಟ್ರಿಯ ಲಯನ್ಸ್ ಸಂಸ್ಥೆ ವಿಶ್ವದಲ್ಲಿ ಈ ವರ್ಷ ತನ್ನ ಸ್ಥಾಪನೆಯ ನೂರನೆ ವರ್ಷ ಆಚರಣೆ ಆಚರಿಸುತ್ತಿದೆ, ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಸ್ಥೆಯಿಂದ ಸಿಗುವದು ನಿಶ್ಚಿತ ಎಂದು ಎಂ.ಜೆ.ಎಫ. ಲಯನ್ಸ್ ಡಿ-317-ಬಿನ ಪ್ರಥಮ ಜಿಲ್ಲಾ ಪ್ರಾಂತಪಾಲೆ ಮೊನಿಕಾ ಸಾವಂತ ನುಡಿದರು. ಅವರು ನಗರದ … [Read more...] about ಅಂಬಿಕಾನಗರ-ದಾಂಡೇಲಿ ಲಯನ್ಸ್ ಕ್ಲಬ್ ಕಾರ್ಯಗಳÀ ಬಗ್ಗೆ ಶ್ಲಾಘನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar