ಹೊನ್ನಾವರ – ಕೊರೊನಾ ಮಹಾವ್ಯಾಧಿಯ ಭೀತಿಯಿಂದ ಬಂದ್ ಆಗಿದ್ದ ಶನಿವಾರದ ವಾರದ ಸಂತೆ ಅಕ್ಟೋಬರ್ 10 ರಿಂದ ಪುನರಾರಂಭವಾಗಿದೆ. ಜನರು ತರಕಾರಿ ದಿನಸಿಗಳ ಖರೀದಿಗೆ ಮುಂದಾಗುತ್ತಿದ್ದರೂ ಮೊದಲಿನ ಉತ್ಸಾಹ ಕಂಡುಬರಲಿಲ್ಲ.ಲಾಕ್ಡೌನ್ ಜಾರಿಯಾಗುವ ಮೊದಲು ಪಟ್ಟಣದಲ್ಲಿ ನಡೆಯುತ್ತಿದ್ದ ಶನಿವಾರ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ ಜನರು ಆಗಮಿಸಿ ಸರಿಸುಮಾರು ಒಂದು ವಾರಕ್ಕೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು, ಹಣ್ಣು, ಬಟ್ಟೆ, ಚಪ್ಪಲಿ, ಗೃಹಬಳಕೆ ವಸ್ತುಗಳು ವಗೈರೆ … [Read more...] about ಆರು ತಿಂಗಳ ನಂತರ ಆರಂಭವಾದ ವಾರದ ಸಂತೆ – ವ್ಯಾಪಾರ ವಹಿವಾಟಿನಲ್ಲಿ ಕಾಣದ ಮೊದಲಿನ ಉತ್ಸಾಹ
ಬಟ್ಟೆ
ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.
ಹಳಿಯಾಳ:- ಹಳಿಯಾಳದ ನೆರೆ ಸಂತ್ರಸ್ತ ಸುಮಾರು 100 ಕುಟುಂಬದವರಿಗೆ ಬೆಂಗಳೂರಿನ ಬಿಡದಿಯ ಟೋಯೊಟಾ ಕಿರ್ಲೋಸ್ಕರ ಮೋಟಾರ ಕಾರ್ಮಿಕರ ಸಂಘದವರಿಂದ ಪರಿಹಾರ ಸಾಮಗ್ರಿಗಳ ಸಹಾಯ ದೊರೆತಿದೆ. ತಾಲೂಕಿನ ಬೊಮ್ಮನಳ್ಳಿ ಹಾಗೂ ತಟ್ಟಿಹಳ್ಳ ಪ್ರದೇಶದ ಸಂತ್ರಸ್ಥರಿಗೆ ಭಾಗವತಿ ಗ್ರಾಮದಲ್ಲಿ ಶುಕ್ರವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪರಿಹಾರ ಸಾಮಗ್ರಿಯ ಕಿಟ್ಗಳನ್ನು ವಿತರಿಸಿದರು. ನಂತರ ಕೆಸರೊಳ್ಳಿ ಗ್ರಾಮದಲ್ಲಿ ಕೆಸರೊಳ್ಳಿಯ ಕೆಲ ಸಂತ್ರಸ್ತರಿಗೂ ಪರಿಹಾರ ಸಾಮಗ್ರಿ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.
ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ
ಕಾರವಾರ:ಕೆಸಲ್ ಎಕ್ಸ್ಪೋಟ್ರ್ಸ್ ಪ್ರೈ.ಲಿ. ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ ಕಾರ್ಮಿಕರು ಹಾಗೂ ಅವರ ಕುಟುಂಬದವರು ಬೈತಖೋಲ್ ಬಳಿ ಇರುವ ಕಂಪೆನಿ ಗೇಟ್ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರಿಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದ ಕಂಪೆನಿ ಈಗ ಮತ್ತೊಂದು ನೋಟಿಸ್ ನೀಡಿ ಕೆಲಸದಿಂದ ವಜಾ … [Read more...] about ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ