ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಬನ್ನಿ ಪ್ರಜ್ಞೆಮಾಡೋಣ ಬಾಲ ಕಾರ್ಮಿಕ ಪದ್ದತಿ ಕಿತ್ತೊಗೆಯೋಣ,ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸೋಣ ಶಿಕ್ಷಣದಿಂದಲ್ಲೆ ಮಾತ್ರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಈ ಕುರಿತು ಜನಜಾಗೃತಿ ಮೂಡಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯ.ಬಡತನ, ಅನಕ್ಷರತೆ ಹಾಗೂ ಇನ್ನಿತರ ಒತ್ತಡಗಳಿಂದ ಬಾಲ ಕಾರ್ಮಿಕ ಪದ್ದತಿಯಂತಯ ಸಾಮಾಜಿಕ ಪಿಡುಗುಗಳು ಇನ್ನೂ ಜೀವಂತವಿದ್ದು, ಇಂತಹವರನ್ನು ಗುರುತಿಸಿ ಸಮಾಜ ಮುಖ್ಯವಾಹಿನಿಗೆ ತರುವುದಕ್ಕೆ ರಾಜ್ಯ ಸರಕಾರ … [Read more...] about ಮಕ್ಕಳ ದುಡಿಮೆ ಬೇಡಾ ಎಲ್ಲಾ ಮಕ್ಕಳು ಶಾಲೆಯತ್ತ ನಾಡು ಸಮೃದ್ಧಯತ್ತ
ಬಡತನ
ಲಿಂಗನಮಠದಲ್ಲಿ ವಿವಿಧೆಡೆ 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆ
ಖಾನಾಪುರ: ಭಾರತ ದೇಶವನ್ನು ಬರುವ 2022ರ ಒಳಗಾಗಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಜಾತೀಯತೆಯಿಂದ ಮುಕ್ತಗೋಳಿಸೊಣ ಎಂದು ಶಾಲಾ ವಿಧ್ಯಾರ್ಥಿಗಳು ನವಭಾರತದ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಿ, ಜೋತೆಗೆ ನೆರೆಯಿಂದ ಸಂತ್ರಸ್ಥರಾದವರಿಗೆ ಸಹಾಯ ಮಾಡೋಣ ಎಂದು 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆಯನ್ನು ಮಾಡಿದರು.ತಾಲೂಕಿನ ಗಡಿಗ್ರಾಮವಾದ ಲಿಂಗನಮಠ ಗ್ರಾಮದಲ್ಲಿ ವಿವಿಧೆಡೆ 71ನೇ ಸ್ವಾತಂತ್ರ್ಯದಿನದ ಧ್ವಜಾರೋಹಣವನ್ನು ನೆರೆವೆರುಸುವುದರ ಮೂಲಕ ಸಂಭ್ರಮನ್ನಾಚರಿಸಿದರು. … [Read more...] about ಲಿಂಗನಮಠದಲ್ಲಿ ವಿವಿಧೆಡೆ 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆ
ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ;ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ
ಹೊನ್ನಾವರ: ಜನರಲ್ಲಿ ಬಡತನ, ಬರಗಾಲ, ಮೂಲಭೂತ ಸಮಸ್ಯೆಗಳಿಂದ ನಮ್ಮನ್ನು ಆಳುವ ಸರ್ಕಾರಕ್ಕಿಂತ `ಕಣ ್ಣಗೆ ಕಾಣದ ಅಗೋಚರ ಶಕ್ತಿಯು ಕಾಪಾಡುತ್ತದೆ' ಎಂಬ ನಂಬಿಕೆ ಜನರಲ್ಲಿ ಬಲವಾಗಿ ಬೇರೂರಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ ಹೇಳಿದರು. ತಾಲೂಕಿನ ಚಿಕ್ಕನಕೋಡದ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳು … [Read more...] about ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ;ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ
ಹೊನ್ನಾವರ:ಇತ್ತೀಚೆಗೆ ನಡೆದ ರೈಲು ಅಪಘಾತವೊಂದರಲ್ಲಿ ತನ್ನ ಗಂಡನನ್ನು ಕಳೆದುಕೊಂಡಿದ್ದ ಎಸ್.ಡಿ.ಎಂ. ಕಾಲೇಜಿನ ಸಿಬ್ಬಂದಿ ಸೇವಂತಿ ತಾಂಡೇಲ ಅವರ ಕುಟುಂಬಕ್ಕೆ ಕಾಲೇಜಿನ ವತಿಯಿಂದ ಧನ ಸಹಾಯ ನೀಡಲಾಯಿತು. ಶುಕ್ರವಾರ ಪ್ರಾಚಾರ್ಯರು ಹಾಗೂ ಕೆಲ ಸಿಬ್ಬಂದಿಗಳೊಂದಿಗೆ ಪಟ್ಟಣದ ತಗ್ಗುಪಾಳ್ಯದಲ್ಲಿರುವ ಸೇವಂತಿ ಅವರ ಮನೆಗೆ ತೆರಳಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಸಂಗ್ರಹವಾದ 25.5 ಸಾವಿರ … [Read more...] about ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ