ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಅಂಗಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಪ್ರಾಧ್ಯಾಪಕಿ ಗೀತಾ ನಾಯಕ, ವರ್ತನೆ ಪರಿವರ್ತನೆ ಮಾಡುವ ಸಂಸ್ಕಾರದ ಶಿಕ್ಷಣ ಅವಷ್ಯವಾಗಿದೆ ಎಂದರು. ಕೊಂಕಣ ಸಂಸ್ಥೆಯಲ್ಲಿ ಮುಖ್ಯಾಧ್ಯಾಪಕರಾಗಿ ನಿವೃತ್ತಿ ಹೊಂದಿದ್ದ ಎಂ.ಎಂ.ಹೆಗಡೆ ಹೊಲನಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ … [Read more...] about ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ