ಮಾನವರ ಮುಖಾಮುಖಿ ರಹಿತ ಹಾಗೂ ಸ್ವಯಂಚಾಲಿತವಾಗಿ ಹೆಚ್ಚಿನ ಚಟುವಟಿಕೆಗಳನ್ನು ಗುರುತಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆಗಳು ಪ್ರಯತ್ನಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ (ಸ್ವತಂತ್ರ ಹೊಣೆಗಾರಿಕೆ) ರಾಜ್ಯ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.“ತಂತ್ರಜ್ಞಾನದ ಶಕ್ತಿ ಅದ್ಭುತವಾಗಿದೆ ಮತ್ತು ಸಾಫ್ಟ್ ವೇರ್ ತಂತ್ರಜ್ಞಾನ ವಲಯದಲ್ಲಿ ಭಾರತ ಅತ್ಯದ್ಭುತ ಸಾಮರ್ಥ್ಯವನ್ನು ತೋರುತ್ತಿದ್ದು, ಅಂತಹ ಶಕ್ತಿಯನ್ನು ನಾವು ನಮ್ಮ … [Read more...] about ಭೂ ದಾಖಲೆ ಮತ್ತು ನಕ್ಷೆ ಸೇರಿ ಸಮಗ್ರ ವಿವರ ಒದಗಿಸುವ ಇ-ಧಾತ್ರಿ ಪೋರ್ಟಲ್ ಗೆ ಚಾಲನೆ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ
ಬದಲಾವಣೆ
18 ವರ್ಷ ಪೂರ್ಣಗೊಂಡವರುಗುರುತಿನಚೀಟಿಪಡೆಯಲು ಹೆಸರು ನೋಂದಾಯಿಸುವುದುಅತ್ಯವಶ್ಯ
18 ವರ್ಷತುಂಬಿದವರುಕಡ್ಡಾಯವಾಗಿಚುನಾವಣಾಗುರುತಿನಚೀಟಿ ನೋಂದಣಿ ಕೈಗೊಳ್ಳುವ ನಿಟ್ಟನಲ್ಲಿಬಿಜೆಪಿ ವತಿಯಿಂದ ಬೂತ್ ಮಟ್ಟದಕಾರ್ಯಾಗಾರ ಹಾಗೂ ವಿಚಾರ ಸಂಕಿರಣಕಾರ್ಯಕ್ರಮವನ್ನುಕುಮಟಾದ ಬಿಜೆಪಿ ಕಛೇರಿಯಲ್ಲಿಹಮ್ಮಿಕೊಳ್ಳಲಾಗಿತ್ತು. ಬಿ.ಎಲ್.ಎ. 1 ಶ್ರೀಯುತ ಎಸ್.ಜಿ.ಗುನಗಾಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತ ಬೂತ್ ಮಟ್ಟದಲ್ಲಿ ಬಿ.ಎಲ್.ಎ. 2ಗಳು ಕಾರ್ಯನಿರತವಾಗಿ 18ವರ್ಷ ಪೂರ್ಣಗೊಂಡವರು ಹೊಸ ನೋಂದಣಿ, ಬೇರೆ ಬೂತ್ಗಳಿಂದ ನಮ್ಮ ಬೂತ್ಗಳಿಗೆ ಬರುವವರ ವಿಳಾಸ ಬದಲಾವಣೆ, … [Read more...] about 18 ವರ್ಷ ಪೂರ್ಣಗೊಂಡವರುಗುರುತಿನಚೀಟಿಪಡೆಯಲು ಹೆಸರು ನೋಂದಾಯಿಸುವುದುಅತ್ಯವಶ್ಯ
ಹೆಸ್ಕಾಂ ದೂರವಾಣಿ ಸಂಖ್ಯೆ ಬದಲಾವಣೆ
ಭಟ್ಕಳ:ತಾಲೂಕಿನ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಬಿಲ್ ಕುರಿತಾದ ಸಮಗ್ರ ಮಾಹಿತಿಯನ್ನು ಪೂರೈಸಲು ಅನುಕೂಲವಾಗುವಂತೆ ಗ್ರಾಹಕರ ಮೊಬೈಲ್ ನಂಬರ್ ಹೆಸ್ಕಾಂ ಇಲಾಖೆಗೆ ನೀಡುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೊಬೈಲ್ ಸಂಖ್ಯೆಯನ್ನು ತಿಳಿಸಿದ ಗ್ರಾಹಕರಿಗೆ ಅವರ ವಿದ್ಯುತ್ ಬಿಲ್ ಕುರಿತಾದ ಮಾಹಿತಿಯನ್ನು ಕಾಲ ಕಾಲಕ್ಕೆ ನೀಡಲು ಅನುಕೂಲವಾಗುವುದಿದ್ದು ಮಾಹಿತಿಯನ್ನುವ ಕ್ಯಾಂಪ್ ಮಾರ್ಗದಾಳುಗಳಿಗೆ/ಶಾಖಾ ಕಛೇರಿ/ ಉಪ-ವಿಭಾಗೀಯ ಕಛೇರಿ ಅಥವಾ … [Read more...] about ಹೆಸ್ಕಾಂ ದೂರವಾಣಿ ಸಂಖ್ಯೆ ಬದಲಾವಣೆ
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ