ಹೊನ್ನಾವರ: ಜನರಲ್ಲಿ ಬಡತನ, ಬರಗಾಲ, ಮೂಲಭೂತ ಸಮಸ್ಯೆಗಳಿಂದ ನಮ್ಮನ್ನು ಆಳುವ ಸರ್ಕಾರಕ್ಕಿಂತ `ಕಣ ್ಣಗೆ ಕಾಣದ ಅಗೋಚರ ಶಕ್ತಿಯು ಕಾಪಾಡುತ್ತದೆ' ಎಂಬ ನಂಬಿಕೆ ಜನರಲ್ಲಿ ಬಲವಾಗಿ ಬೇರೂರಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ ಹೇಳಿದರು. ತಾಲೂಕಿನ ಚಿಕ್ಕನಕೋಡದ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳು … [Read more...] about ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ;ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ
ಬರಗಾಲ
ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಕಾರವಾರ:ಕಾಮಗಾರಿ ಪಡೆದು ಮೂರ್ನಾಲ್ಕು ವರ್ಷಗಳಿಂದ ಕೆಲಸ ನಡೆಸದೆ ಬಾಕಿ ಉಳಿಸಿಕೊಂಡಿರುವ ಗುತ್ತೆಗಾದರರನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿ ಮತ್ತೆ ಟೆಂಡರ್ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ … [Read more...] about ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ
ಹಳಿಯಾಳ : ಕಳೆದ ಮೂರು ವರ್ಷಗಳಿಂದ ಹಳಿಯಾಳ ತಾಲೂಕು ಮತ್ತೇ ಬರಗಾಲದ ಛಾಯೆಗೆ ತುತ್ತಾಗಿದ್ದು ಹಳಿಯಾಳ ಹಾಗೂ ಜೋಯಿಡಾ ಕ್ಷೇತ್ರವನ್ನು ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು, ದನಕರುಗಳಿಗೆ ಮೇವಿನ ಹಾಗೂ ಜನತೆಗೆ ಕುಡಿಯುವ ನೀರಿನ ಬವಣೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಳಿಯಾಳ ಬಿಜೆಪಿ ಘಟಕ ಹಾಗೂ ಬಿಜೆಪಿ ರೈತ ಮೋರ್ಚಾ ಶನಿವಾರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ … [Read more...] about ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಮುಂಗಾರು ಆಗಮನ
ಹಳಿಯಾಳ ;ಎಂದು ಕಾಣದಂತ ಬಿರು ಬಿಸಿಲಿನ ತಾಪದಿಂದ ಬರಗಾಲದಂತಹದ ಕಠಿಣ ಪರಿಸ್ಥಿತಿ ಎದುರಿಸಿದ ಹಳಿಯಾಳ ತಾಲೂಕಿಗೆ ಮಂಗಳವಾರ ಸಾಯಂಕಾಲದಿಂದಲೇ ಮುಂಗಾರು ಆಗಮನವಾಗಿದ್ದು ಬುಧವಾರ ಸಾಯಂಕಾಲದವರೆಗೆ ಬಿಡುವಿಲ್ಲದಂತೆ ಮೇಘರಾಜ ಅಬ್ಬರಿಸಿದ್ದು ರೈತ ಸಮುದಾಯದಲ್ಲಿ ಹರ್ಷದ ಹೊನಲು ಮನೆ ಮಾಡಿದೆ. ಮಲೆನಾಡು ಆಗಿರುವ ಅರಣ್ಯದಿಂದ ಆವೃತವಾಗಿರುವ ಹಳಿಯಾಳ ತಾಲೂಕು ಇದೆ ಪ್ರಥಮ ಬಾರಿಗೆ ಸುಮಾರು 36 ಡಿಗ್ರಿ ನಷ್ಟು ಭೀಕರ ಬಿಸಿಲಿನ ತಾಪವನ್ನು ಅನುಭವಿಸಿ ಜನತೆ ಕಂಗಾಲಾಗಿದ್ದರು. … [Read more...] about ಮುಂಗಾರು ಆಗಮನ