ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳು ಲಾಕ್ ಡೌನ್ ಅವಧಿಯಲ್ಲಿ ಸ್ಮಾರ್ಟಪೋನ್ ಗೆಲ್ಲುವ ಅವಕಾಶವನ್ನು ಕಾಂಗ್ರೇಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ವಿನೂತನ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ.ಕುಮಟಾ ಹೊನ್ನಾವರ ತಾಲೂಕಿನ 16 ವರ್ಷದೊಳಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ವಾಕ್ಸಿನ್ ಲಸಿಕೆಯ ಮಹತ್ವ ಹಾಗೂ ಸದುಪಯೋಗದ ಜೊತೆ ವಾಕ್ಸಿನ್ ಪಡೆಯಲು ಪೋತ್ಸಾಹಿಸುವ ರೀತಿಯಲ್ಲಿ ಹಾಡು, ನೃತ್ಯ, ಬರಹ, ನಾಟಕ, ಭಾಷಣ ಯಾವ ರೀತಿಯಲ್ಲಾದರೂ 2 ನಿಮಿಷದ … [Read more...] about ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ
ಬರಹ
ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಕಾರವಾರ:ಸಾಮಾಜಿಕ ಜಾಲತಾಣಗಳಲ್ಲಿ ಪ.ಜಾ. ಹಾಗೂ ಪ.ಪಂ. ಜನಾಂಗದ ವ್ಯಕ್ತಿಗಳನ್ನು ಗುರಿಯಾಗಿರಿಸಿ ನಿಂದನಾತ್ಮಕ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರಿಗೆ ಪ.ಜಾ. ಹಾಗೂ ಪ.ಪಂ. ಸಮುದಾಯದವರ ಮೇಲಿನ ದೌರ್ಜನ್ಯ ತಡೆ 1989ರ ಕಾಯಿದೆಯನ್ವಯ ದೂರು ದಾಖಲಿಸಿ ಕಾನುನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ದೂರು ಸಲ್ಲಿಸಿದ ಸಮಿತಿಯ ಕಾರ್ಯಕರ್ತರು ದರ್ಶನ ರೇವಣಕರ ಎಂಬ ವ್ಯಕ್ತಿಯು … [Read more...] about ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ