#ವಿಜಯನಗರ :- ವಿಜಯನಗರ( ಹೊಸಪೇಟೆ) ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಡ್ರಹಳ್ಳಿ ಗ್ರಾಮದ #ನಬಿ #ರಸೂಲ್ ಎನ್ನುವ ವ್ಯಕ್ತಿಯೊಬ್ಬನು ಪ್ರಧಾನಿ ನರೇಂದ್ರ #ಮೋದಿಜಿ ಯವರನ್ನು#ಪಾಕಿಸ್ಥಾನ್ ಪ್ರಧಾನಿ #ಇಮ್ರಾನ್ ಖಾನ್ ಮೋದಿಜಿಯವರ #ಕೊರಳು ಪಟ್ಟಿ ಹಿಡಿದು ಕರೆದು ಕೊಂಡು ಹೋಗುತ್ತಿರುವ ಫೋಟೋವನ್ನು #ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದನು. ಇದನ್ನು ಖಂಡಿಸಿ … [Read more...] about ಪ್ರಧಾನಿ ಮೋದಿ ವಿರುದ್ದ ಅವಹೇಳನ ಪೊಸ್ಟ್ ಅಪಲೋಡ್ – ಸಾರ್ವಜನಿಕರಿಂದ ತರಾಟೆ.
ಬರುವ
ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ