ಹೊನ್ನಾವರ :ತಾಲೂಕಿನ ಮಾವಿನಕುರ್ವಾದ ಶ್ರೀಗೋಪಾಲಕೃಷ್ಣ ದೇವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಅಭಿಷೇಕ, ಅರ್ಚನೆ, ಮಹಾಯಜ್ಞ, ಬಲಿಪ್ರಧಾನ, ವಿಶೇಷ ಪುಷ್ಪಾಲಂಕಾರದೊಂದಿಗೆ ಪಲ್ಲಕ್ಕಿ ಮೇಲೆ ದೇವರಿಗೆ ಕುಳ್ಳಿರಿಸಿ ಉತ್ಸವ ಮೆರವಣಿಗೆ ಮೂಲಕ ರಥಾರೋಹಣ ನೇರವೇರಿತು. ರಥೋತ್ಸವದ ಅಂಗವಾಗಿ ವಿಶೇಷಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ಚಂಡೆ, ಹಾಗೂ ವಿವಿಧ … [Read more...] about ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ