ಕಾರವಾರ:ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ಸಾವಿರಾರು ಮರಗಳು ನಾಶವಾಗಿದ್ದು, ಅಳಿದುಳಿದ ಸಸ್ಯ ಸಂಕುಲಗಳು ತಮ್ಮ ಜೀವ ಉಳಿಸಿಕೊಳ್ಳಲು ಕಡಲತೀರದಲ್ಲಿ ಆಶ್ರಯ ಪಡೆದಿವೆ! ರಸ್ತೆ ಅಗಲೀಕರಣಕ್ಕಾಗಿ ಮರ-ಗಿಡಗಳನ್ನು ಕಡಿಯುವ ಬದಲು ಅವನ್ನು ಬುಡಸಮೇತದ ಮಣ್ಣಿನೊಂದಿಗೆ ಸ್ಥಳಾಂತರ ಮಾಡುವ ಯೋಜನೆಗೆ ಅರಣ್ಯ ಇಲಾಖೆ ಮುನ್ನುಡಿ ಬರೆದಿದೆ. ಭಾನುವಾರ ಜಿಲ್ಲಾಕಾರಿ ಕಚೇರಿ ಎದುರು ಇರುವ ಬಾದಾಮಿ ಗಿಡಗಳನ್ನು ಜೆಸಿಬಿ ಮುಖಾಂತರ … [Read more...] about ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ