ಹೊನ್ನಾವರ. ತಾಲೂಕಿನ ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಹಿಂದೂ ಟ್ರೋಫಿ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಹಳದಿಪುರದ ಆರ್. ಈ.ಎಸ್. ಹೈಸ್ಕೂಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ರಾಜೇಶನ … [Read more...] about ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ
ಬಲಿಷ್ಠ
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು