ಕಾರವಾರ: ಅರಗಾದ ನೆವಲ್ ಬೇಸ್ ಬಳಿ ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದವನ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದರು. ಶಿರವಾಡದ ನಾಗೇಶ್ ವಡ್ಡರ್ ಬಂಧಿತ ಆರೋಪಿ. ಈತನಿಂದ 90790ರೂ ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 21ಚೀಲಗಳಲ್ಲಿ ಗೋವಾ ಮದ್ಯವನ್ನು ಈತ ಸಾಗಿಸುತ್ತಿದ್ದ. ಸಿಪಿಐ ಶಿವಕುಮಾರ್ ನೇತ್ರತ್ವದಲ್ಲಿ ವಾಹನ ತಪಾಸಣೆ ವೇಳೆ ಇವು ಸಿಕ್ಕಿ ಬಿದ್ದಿದೆ. … [Read more...] about ಅಕ್ರಮ ಗೋವಾ ಸರಾಯಿ;ಆರೋಪಿ ಬಂಧನ
ಬಳಿ
ಅಪರಿಚಿತ ಶವ ಪತ್ತೆ
ಹೊನ್ನಾವರ : ಕರ್ಕಿಕೋಡಿ ಬಳಿ ಶರಾವತಿ ನದಿ ತೀರದಲ್ಲಿ ಸುಮಾರು 40 ವರ್ಷ ಪ್ರಾಯದ ಅಪರಿಚಿತ ಪುರುಷನ ಶವ ಪತ್ತೆಯಾಗಿ,ಹೊನ್ನಾವರ ಪೋಲಿಸ ಠಾಣಿ ಯಲ್ಲಿ ಪ್ರಕರಣ ದಾಖಲಾಗಿದೆ ದುಂಡುಮುಖ ಕಂದು ಬಣ್ಣದ ಕೆಂಪು ಕಪ್ಪು ಗೆರೆಯುಳ್ಳ ಟಿಶರ್ಟ್ ನೀಲ ಬಣ್ಣದ ಪ್ಯಾಂಟಿ ಧರಿಸಿದ್ದು ಈ ಕುರಿತು ಮಾಹಿತಿ ದೊರೆತಲ್ಲಿ ಪೋಲಿಸ ಠಾಣೆಯನ್ನು ಸಂಪರ್ಕಿಸಿ ಕೋರಲಾಗಿದೆ, … [Read more...] about ಅಪರಿಚಿತ ಶವ ಪತ್ತೆ
ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ
ಕಾರವಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದವರು ಭಾನುವಾರ ಸುಭಾಷ್ ವೃತ್ತದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪೃತಿಕೃತಿ ದಹಿಸಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ನಾಗರಾಜ ನಾಯಕ, ರಾಜಕೀಯ ವಿರೋಧಿಗಳನ್ನು ಹೆಣೆಯಲು ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರ ನಿಗ್ರಹ ದಳವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಎಸಿಬಿ ಅಧಿಕಾರಿಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ … [Read more...] about ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ
ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಕಾರವಾರ:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಸದಾಶಿವಗಡದಲ್ಲಿರುವ ಅಮ್ಮ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಟೊಂಪೊಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಗುದ್ದಿದೆ. ಇದರಿಂದ ಟೆಂಪೋದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯವಾಗಿದೆ. … [Read more...] about ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ
ಕಾರವಾರ:ನಗರದ ಲಂಡನ್ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡದಿಂದ ಬಂಡೆಗಲ್ಲೊಂದು ಉರುಳಿ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದೇ ಇದ್ದ ಕಾರಣ ಅನಾಹುತವೊಂದು ತಪ್ಪಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಈ ಗುಡ್ಡದೊಳಗಿಂದ ಸುರಂಗ ಮಾರ್ಗ ನಿರ್ಮಾಣಕ್ಕೆ ಕಾಮಗಾರಿಯು ನಡೆಯುತ್ತಿದೆ. ಈ ಸಂದರ್ಭದಲ್ಲಿ ನಡೆಯುವ ಸ್ಫೋಟಗಳಿಂದ ಗುಡ್ಡವು ಈ ಹಿಂದೆ ಅಲುಗಾಡಿರುವುದು ತಿಳಿದು ಬಂದಿತ್ತು. ಸ್ಫೋಟದಿಂದಾಗಿ ಇಂತಹ ಬಂಡೆಕಲ್ಲುಗಳು ತಮ್ಮ … [Read more...] about ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ