ಭಟ್ಕಳ ತಾಲೂಕಿನ ಕಾಯ್ಕಿಣಿಯ ವೃದ್ಧರೋರ್ವರು ನಾಪತ್ತೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಟ್ಕಳ ತಾಲೂಕಿನ ಕಾಯ್ಕಿಣಿ ಬಸ್ತಿ ದೇವಿಕಾನ್ನ 68 ವರ್ಷದ ವೃದ್ಧ ಸೋಮಯ್ಯ ದುರ್ಗಯ್ಯ ದೇವಡಿಗ ಎನ್ನುವವರು ನಾಪತ್ತೆಯಾದವರಾಗಿದ್ದಾರೆ. ಇವರು ಮೇ 25ರಂದು ಬೆಳಿಗ್ಗೆ 06-00 ಗಂಟೆಗೆ ಬಸ್ತಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು, ರಾತ್ರಿಯಾದರೂ ಮನೆಗೆ ಬಾರದೇ ಇದ್ದುದರಿಂದ ಅವರ ಹತ್ತಿರ ಮೊಬೈಲ್ ಇಲ್ಲದೇ … [Read more...] about ವೃದ್ಧ ನಾಪತ್ತೆ: ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು