ಭಟ್ಕಳ: ಕೇಂದ್ರದ ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿತಿ ಮಂಗಳವಾರ ರೈತರು ನೀಡಿದ ಭಾರತ್ ಬಂದ್ ಕರೆ ಭಟ್ಕಳದಲ್ಲಿ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಎಂದಿನಂತೆ ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಬಸ್ಸು, ಲಾರಿ, ಆಟೋರಿಕ್ಷಾ ಸೇರಿದಂತೆ ವಾಹನಗಳ ಓಡಾಟ ಎಂದಿನಂತೆ ಮಾಮೂಲಾಗಿತ್ತು. ಒಟ್ಟಿನಲ್ಲಿ ಭಟ್ಕಳದಲ್ಲಿ ಭಾರತ್ ಬಂದ್ ಯಾವುದೇ ಪರಿಣಾಮ ಬೀರಲಿಲ್ಲ ಎಂದಷ್ಟೇ ಹೇಳಬಹುದಾಗಿದೆ. … [Read more...] about ಭಟ್ಕಳದಲ್ಲಿ ಯಾವುದೇ ಪರಿಣಾಮ ಬೀರದ ಭಾರತ್ ಬಂದ್
ಬಸ್ಸು
*ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*
ಹೊನ್ನಾವರ:ಮದುವೆ ದಿಬ್ಬಣ ತುಂಬಿದ ಟೆಂಪೋ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 8 ಜನರು ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಅನಂತವಾಡಿಯ ಅಣ್ಣೆಬೀಳು ಸಮೀಪ ಬುಧವಾರ ತಡರಾತ್ರಿ ಸಂಭವಿಸಿದೆ. ಸೊರಬದ ತಾಲೂಕಿನ ನಿವಾಸಿಗಳಾದ ಪಾಲಾಕ್ಷಿ ನಾಗರಾಜ ಶೇಟ್ (42), ಬೇಬಿ ಶೇಟ್ (38), ಟೆಂಪೋ ಚಾಲಕ ನಾಗಪ್ಪ ಬಸಪ್ಪ ಗಾಣಗೇರಿ ದಾರವಾಡ (44), ಸಿರ್ಸಿ ದಾಸನಕೊಪ್ಪದ ಸುಬ್ರಹ್ಮಣ್ಯ ಸುನಿಲ್ ಶೇಟ್ (25), ದಾವಣಗೇರಿಯ ದಿವ್ಯ ಕುರ್ಡೇಕರ್ (28), ಮುಂಡಗೋಡದ … [Read more...] about *ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*