ಹಳಿಯಾಳ :- ಪಟ್ಟಣದ ಬಸ್ ನಿಲ್ದಾಣ ರಸ್ತೆಯಲ್ಲಿರುವ ಜಯ ಕರ್ನಾಟಕ ಸಂಘಟನೆಯ ಕಚೇರಿಯಲ್ಲಿ ಹಳಿಯಾಳ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆದು ಹಳಿಯಾಳ ತಾಲೂಕಿನ ನೂತನ ತಾಲೂಕಾಧ್ಯಕ್ಷರಾಗಿ ಅಮರ ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.ಜಯ ಕರ್ನಾಟಕ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪದಾಧಿಕಾರಿಗಳ ಆಯ್ಕೆ, ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ … [Read more...] about ಜಯ ಕರ್ನಾಟಕ ಸಂಘಟನೆಯ ಹಳಿಯಾಳ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಬಸ್ ನಿಲ್ದಾಣ ರಸ್ತೆ
ಎಪಿಎಮ್ ಸಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ಪ್ರತಿಭಟನೆ ಯಶಸ್ವಿ
ಹಳಿಯಾಳ:- ಎಪಿಎಮ್ಸಿ, ಭೂ ಸುಧಾರಣಾ, ಕೃಷಿ ಮತ್ತು ವಿದ್ಯುತ್ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು, ರೈತ, ಕಾರ್ಮಿಕ ಸಂಘಟನೆಗಳ ಜಂಟಿ ‘ಐಕ್ಯ ಹೋರಾಟ ಸಮೀತಿ’ಯಿಂದ ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿಯಾಗಿದೆ.ರಾಜ್ಯದ ವಿವಿಧ ಸಂಘಟನೆಗಳು ಕರ್ನಾಟಕ ಬಂದ ಕರೆ ನೀಡಿದ ಹಿನ್ನೆಲೆ ಹಳಿಯಾಳದ ಸಂಘಟನೆಗಳು ಹಳಿಯಾಳ ಬಂದ್ಗೆ ಕರೆ ನೀಡಿದ್ದವು. ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದರೇ ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ … [Read more...] about ಎಪಿಎಮ್ ಸಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ಪ್ರತಿಭಟನೆ ಯಶಸ್ವಿ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ
ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ