ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು
ಬಸ್ ನಿಲ್ದಾಣ
ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್ಪಿ-ಭಜರಂಗದಳದಿಂದ ತಹಶೀಲ್ದಾರ್ಗೆ ಮನವಿ.
ಹಳಿಯಾಳ:- ಬಸ್ ನಿಲ್ದಾಣ, ಶಾಲಾ ಕಾಲೇಜುಗಳ ಸಮೀಪ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವತಿಯರನ್ನು ಚುಡಾಯಿಸುತ್ತಿರುವ ಹಾಗೂ ಲವ್ ಜಿಹಾದ್ ಬಲೆಯಲ್ಲಿ ಬಿಳಿಸುತ್ತಿರುವ ಕೃತ್ಯಗಳು ನಡೆಯುತ್ತಿದ್ದು. ಕೂಡಲೇ ಇಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳ ಸಂಘಟನೆಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿದ … [Read more...] about ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್ಪಿ-ಭಜರಂಗದಳದಿಂದ ತಹಶೀಲ್ದಾರ್ಗೆ ಮನವಿ.
ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ
ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ
ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಬೈಕ್ ಮುಖಾಮುಖಿ ಡಿಕ್ಕಿ;ಬೈಕ್ ಸವಾರ ಸಾವು
ಹೊನ್ನಾವರ:ತಾಲೂಕಿನ ಅಡಕಾರ ಬಸ್ ನಿಲ್ದಾಣದ ಬಳಿ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ. ಮಾಗೋಡ ಕೊಡ್ಲಗದ್ದೆಯ ನಿವಾಸಿಯಾದ ರಾಮಚಂದ್ರ ಗೋವಿಂದ ನಾಯ್ಕ ಮೃತಪಟ್ಟದ್ದಾನೆ ಬೈಕ್ ಸವಾರ. ಇವರು ತಮ್ಮ ಬೈಕಿನಲ್ಲಿ ಹೊನ್ನಾವರದಿಂದ ಗೇರುಸೊಪ್ಪಾ ಕಡೆಗೆ ಹೋಗುತ್ತಿದ್ದಾಗ ಇನ್ನೊಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಕಿಶೋರ್ ರಾಧಾಕೃಷ್ಣ ಕೊಚರೇಕರ್ ದಂಪತಿ … [Read more...] about ಬೈಕ್ ಮುಖಾಮುಖಿ ಡಿಕ್ಕಿ;ಬೈಕ್ ಸವಾರ ಸಾವು