ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಮಟೇಹಿತ್ಲದ ನರಸಿಂಹ ಮೇಸ್ತ ತೀವೃ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಮಹಾಲೆ ಎಂಬುವವರು ತಮ್ಮ ಹೇರ ಕಟಿಂಗ್ ಶಾಪ್ ಬಂದ್ ಮಾಡಿ ಅದೇ ಮಾರ್ಗದಲ್ಲಿ ನಡೆದು ಹೋಗುತ್ತಿರುವಾಗ ಅವರಿಗೆ ಪೆಟ್ಟು ಬಿದ್ದು … [Read more...] about ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಬಸ್ ನಿಲ್ದಾಣ
ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಕಾರ್ಯಾಚರಣೆಗೆ ಚಾಲನೆ ನೀಡಿದರು.ಬಸ್ ನಿಲ್ದಾಣ, ಕೋಡಿಬಾಗ, ನ್ಯೂನರ್ಸಿಂಗ್ ಹೋಮ್ರಸ್ತೆ, ಖಾಜು ಭಾಗ್, ಸಂಡೇ ಮಾರ್ಕೆಟ್, ಕೆ ಇ ಬಿ ರಸ್ತೆ ಮೊದಲಾದ ಕಡೆಗಳಲ್ಲಿ ಜಾಗೃತಿ ಜಾಥಾ ನಡೆದವು. ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ತಹಶೀಲ್ದಾರ ಜಿ ಎನ್ ನಾಯ್ಕ, ಸಿಪಿಐ ಶರಣಗೌಡ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೂರಜ್ ನಾಯಕ್, … [Read more...] about ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ