ಭಟ್ಕಳ: ತಾಲೂಕಿನ ಸಾಗರ ರಸ್ತೆಯ ಅಗ್ನಿಶಾಮಕ ದಳದ ಕಛೇರಿ ಮುಂಬಾಗ ಅಪಾಯಕಾರಿ ತಿರುವಿನಲ್ಲಿ ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕೊಲ್ಲಾಪುರದದಿಂದ ಭಟ್ಕಳಕ್ಕೆ ಬಂದ ಸರ್ಕಾರಿ ಬಸ್ ಪ್ರಯಾಣಿಕನ್ನು ಬಿಟ್ಟು ಭಟ್ಕಳದ ಸಾಗರ ರಸ್ತೆಯ ಡಿಪ್ಪೋಗೆ ತೆರಳುವ ವೇಳೆ ಇಲ್ಲಿನ ಅಗ್ನಿಶಾಮಕ ದಳದ ಕಛೇರಿ ಮುಂಬಾಗದ ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ನಡುವೆ ಅಪಘಾತದ ಸಂಬವಿಸಿದೆ.ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು … [Read more...] about ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ