ಭಟ್ಕಳ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳು ಬೆಲೆ ಏರಿಕೆ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉ.ಕ ಜಿಲ್ಲಾ ಸಮಿತಿಯು ಭಟ್ಕಳದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಸಹಾಯಕ ಅಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೆರ್ ಹುಸೇನ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು ಸಾಮಾನ್ಯರು … [Read more...] about ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್
ಬಸ್
ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ
ಕಾರವಾರ:ಬಸ್ ನಿಲ್ದಾಣದ ಮುಂಭಾಗದ ನಗರಸಭೆ ಜಾಗದಲ್ಲಿ ಸೆಂಟ್ ಮೈಕಲ್ ಶಾಲೆಯ ಆಡಳಿತ ಮಂಡಳಿಯು ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಂಟ್ ಮೈಕಲ್ ಶಾಲೆಯ ಹಿಂಭಾಗದಲ್ಲಿ ನಗರಸಭೆಯ ಖಾಲಿ ಜಾಗವಿದ್ದು ಇದಕ್ಕೆ ಶಾಲೆಯ ಆಡಳಿತ ಮಂಡಳಿಯು ಕೆಲ ದಿನಗಳ ಹಿಂದೆ ಗೇಟ್ ಅಳವಡಿಸಿದೆ. ಇದರಿಂದ ಕಳೆದ ಹಲವು ವರ್ಷಗಳಿಂದ ಇಲ್ಲಿ ಟೆಂಪೋ ನಿಲುಗಡೆ ಮಾಡುತ್ತಿದ್ದವರಿಗೆ ಹಾಗೂ ಸುತ್ತಮುತ್ತಲಿನ ವ್ಯಾಪಾರಿಗಳಿಗೆ … [Read more...] about ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ
ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು
ಹೊನ್ನಾವರ :ಶರಾವತಿ ಬಲದಂಡೆಯಿಂದ ಮತ್ತು ಮಂಕಿ ಭಾಗದಿಂದ ಬರುವ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದಿರುತ್ತಾರೆ, ಇವರನ್ನು ಶರಾವತಿ ಸರ್ಕಲ್ ಬಳಿ ಇಳಿಸಿ ಹೋಗಲಾಗುತ್ತದೆ. ಎರಡು ಕಿ.ಮೀ ದೂರ ಇರುವ ಕಾಲೇಜಿಗೆ ಹೋಗುವಾಗ ಇನೊಂದು ಬಸ್ಸಿನವರು ವಿದ್ಯಾರ್ಥಿಗಳನ್ನು ಬಸ್ ಹತ್ತಿಸಿಕೊಳ್ಳುತ್ತಿರಲಿಲ್ಲ. ಟಿಕೇಟ್ ಮಾಡಲು ಹೇಳುತ್ತಿದ್ದರು. ಇದನ್ನು ವಿದ್ಯಾರ್ಥಿಗಳು ಪ್ರತಿಭಟಿಸಿದಾಗ ಶಾಸಕ ಮಂಕಾಳ ವೈದ್ಯ ಬಸ್ ಸ್ಟ್ಯಾಂಡಿಗೆ ಬಂದು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಶರಾವತಿ … [Read more...] about ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು
ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಕಾರವಾರ: ಜಿಲ್ಲೆಯ ಯಾತ್ರಾ ತಾಣಗಳಿಗೆ ಕೇಂದ್ರ ಸ್ಥಾನವಾದ ಕಾರವಾರದಿಂದ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸ್ಥಗಿತವಾಗಿರುವ ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಜನಶಕ್ತಿವೇದಿಕೆ ಅಧ್ಯಕ್ಷ ಮಾಧವ ನಾಯಕ ಶುಕ್ರವಾರ ಸಚಿವ ದೇಶಪಾಂಡೆಯವರಿಗೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಯಾತ್ರಾ ಸ್ಥಳಗಳಿದ್ದು ಇವುಗಳಲ್ಲಿ ಗೋಕರ್ಣ, ಯಾಣ, ಬನವಾಸಿ ಹಾಗೂ ಉಳವಿ ಕ್ಷೇತ್ರಗಳು ಬಹು ಮುಖ್ಯ ಧಾರ್ಮಿಕ ಸ್ಥಳಗಳಾಗಿವೆ. ಆದರೆ ಈ ಯಾವ … [Read more...] about ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ