ಕಾರವಾರ:ಗ್ರಾಮೀಣ ಪ್ರದೇಶದ ಖಾರ್ಗೇ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಶಾಶ್ವತ ಸೇತುವೆ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಜನರು ಶಾಶ್ವತ ಸೇತುವೆಗಾಗಿ ಕಾಯುತ್ತಿದ್ದು ಹೊಳೆ ದಾಟಲು ನಿತ್ಯ ಹರಸಾಹಸ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ತಾಲೂಕಿನ ಗ್ರಾಮೀಣ ಪ್ರದೇಶವಾಗಿರುವ ಖಾರ್ಗೇ ಗ್ರಾಮದ ಬಡಜೂಗ್-ಕೆರವಡಿಯ ಕರ್ಕಲ್ ನಡುವೆಯ ನದಿಗೆ ಹಾಗೂ ಮಾಂಡೆಬೋಳಾ- ಕಡಿಯಾ ನಡುವಿನ ಕಾಳಿ ನದಿಯ ಉಪ ನದಿಯಾಗಿರುವ ಕಾಣಿಕೆ (ನೈತಿಸಾವರ) ನದಿಯನ್ನು ಇಲ್ಲಿನ ಜನರು ದಾಟಬೇಕು ಎಂದರೆ … [Read more...] about ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ
ಬಸ್
ಶನಿ ದೇವಸ್ಥಾನ ವರ್ಧಂತಿ
ಹೊನ್ನಾವರ:ಪಟ್ಟಣದ ಬಸ್ ನಿಲ್ದಾಣ ಪಕ್ಕದ ಶನಿ ದೇವಾಲಯದಲ್ಲಿ ಮೇ 9 ಮತ್ತು ಮೇ 10 ರಂದು 11ನೇ ವಾರ್ಷಿಕ ವರ್ಧಂತಿ ನಡೆಯಲಿದೆ. ಮೇ 9ರಂದು ಸಂಜೆ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ದೇವರಿಗೆ ರಜತ ಉತ್ಸವ ಮೂರ್ತಿ ಸಮರ್ಪಿಸಲಿದ್ದಾರೆ. ಸಾಗರ ಶನಿ ಕ್ಷೇತ್ರದ ದುರ್ಗಪ್ಪನವರು ಪಾಲ್ಗೊಳ್ಳುವರು. ನಂತರ ವಾಸ್ತು ಹವನ ಧಾರ್ಮಿಕ ಕಾರ್ಯಕ್ರಮ ರಾತ್ರಿ ಯಕ್ಷಗಾನ ನಡೆಯಲಿದೆ. ಮೇ 10ರಂದು ಬೆಳಿಗ್ಗೆ ಶನಿಶಾಂತಿ, ಪತಂಜಲಿ ವೀಣಾಕರ ಪ್ರವಚನ ನೀಲಗೋಡ … [Read more...] about ಶನಿ ದೇವಸ್ಥಾನ ವರ್ಧಂತಿ
ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಭಟ್ಕಳ:ತಾಲೂಕಿನಲ್ಲಿ ರಾತ್ರಿ ಹಾಗೂ ಹಗಲು ಸಂದರ್ಭದಲ್ಲಿ ಗಸ್ತು ತಿರುಗಲು ಪೊಲೀಸ್ ಇಲಾಖೆಗೆ ನೀಡಲಾದ ನೂತನ ಹೊಯ್ಸಳ ವಾಹನವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾಧೀಕ್ ಮಟ್ಟಾ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಟ್ಕಳದ ಪೊಲೀಸ್ ಇಲಾಖೆಗೆ ಹೊಯ್ಸಳ ವಾಹನ ನೀಡಿರುವುದರಿಂದ ಅತೀ ಹೆಚ್ಚು ಪ್ರಯೋಜನವಾಗಲಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ … [Read more...] about ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಬೈಕ್ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್
ಹೊನ್ನಾವರ :ತಾಲೂಕಿನ ಕೋಟೇಬೈಲ್ ಸಮೀಪದ ತೋಟದಮಕ್ಕಿ ರಸ್ತೆಯ ತಿರುವಿನಲ್ಲಿ ಬೈಕ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಗಂಬೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಹೆರಾವಲಿ ನಿವಾಸಿ ಪ್ರಸನ್ನ ತಿಮ್ಮಣ್ಣ ಭಟ್ಟ (31) ಮೃತಪಟ್ಟ ದುರ್ದೈವಿ. ಈತ ತನ್ನ ಯಮಹಾ ವೈಬಿಆರ್ ಬೈಕ್ನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಜನ್ನಕಡಕಲದಿಂದ ಹಡಿನಬಾಳದ ಕಡೆಗೆ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಬಲವಾಗಿ ಗುದ್ದಿದೆ. ಇದರಿಂದ ತಲೆ … [Read more...] about ಬೈಕ್ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್