ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು
ಬಹಿರಂಗ
ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ
ಕಾರವಾರ:ಅಂಚೆ ಇಲಾಖೆಯಲ್ಲಿ ಸಾರ್ವಜನಿಕರು ಇರಿಸಿದ್ದ ಲಕ್ಷಾಂತರ ರೂ ಹಣ ದೋಚಿ ಇಲಾಖೆ ನೌಕರರೊಬ್ಬರು ಪರಾರಿಯಾದ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಶನಿವಾರ ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳೀಯ ಜನ ಅಂಜೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಡವಾಡ ಮೂಲದ ಲಕ್ಷಣ ಗೋವಿಂದ ನಾಯ್ಕ ಆರೋಪಿ. 1993ರಲ್ಲಿ ಅಂಚೆ ಇಲಾಖೆಯಲ್ಲಿ ತಾತ್ಕಾಲಿಕ ನೌಕರಿ ಸೇರಿದ ಈತ ಬೈತಖೋಲ್ ಭಾಗದ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, … [Read more...] about ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ