ಹಳಿಯಾಳ:- ಧಾರವಾಡದ ವಕೀಲ ಬಿಐ ದೊಡಮನಿ ಮೇಲೆ ಅಪರಿಚಿತರು ಸೋಮವಾರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದನ್ನು ಖಂಡಿಸಿ ಹಳಿಯಾಳ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಅಶೋಕ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಯಿತು. ಎಂದಿನಂತೆ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಹಾಜರಾಗಲು ಬಂದಿದ್ದ ಧಾರವಾಡ, ಯಲ್ಲಾಪೂರ, ದಾಂಡೇಲಿ … [Read more...] about ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ