ಉಡುಪಿ: ಪ್ರಗತಿ ನಗರ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗಕಳ್ಳನೊಬ್ಬ ಬೇಬಿಜಾನ್ ಎಂಬುವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಪರಾರಿಯಾಗಿದ್ದಾನೆ.ಬಾಗಲಕೋಟೆ ಮೂಲದ ಬೇಬಿಜಾನ್ ಹೋಟೇಲ್ ಹಾಗೂ ಮನೆಗಳಲ್ಲಿ ಪಾತ್ರೆತೊಳೆಯುವ ಕೆಲಸ ಮಾಡಿಕೊಂಡಿದ್ದು, ಜುಲೈ 12ರಂದು ಉಡುಪಿ ಸಾಯಿಲಾಡ್ಜ್ನಲ್ಲಿ ಪಾತ್ರೆ ಸ್ವಚ್ಚಮಾಡಿ ರಾತ್ರಿ 10:45ರ ಸುಮಾರಿಗೆ ಕೆಎಸ್ಆರ್ಟಿಸಿಬಸ್ನಿಲ್ದಾಣದ ಕಡೆಯಿಂದ ಪ್ರಗತಿ ನಗರ ಕಡೆಗೆ ಹೋಗುವಾಗ ಹಿಂಬದಿಯಿಂದಬೈಕ್ನಲ್ಲಿ ಬಂದ … [Read more...] about ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ