• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಾಡ

ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ

December 8, 2017 by Gaju Gokarna Leave a Comment

ಹೊನ್ನಾವರ: ಹೊನ್ನಾವರ ವಕೀಲರ ಸಂಘದ ಸದಸ್ಯರು ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶಿಸಿದರು. ವಕೀಲರ ದಿನಾಚರಣೆಯಂದೇ ಧರ್ಮ, ಕಾನೂನು, ಕಟ್ಟಲೆ ಆಚರಣೆಯ ಸುಧನ್ವನ ಜೀವನವನ್ನು ಬಿಂಬಿಸುವ ಯಕ್ಷ ಪ್ರದರ್ಶನ ಅರ್ಥಪೂರ್ಣವಾಗಿತ್ತು. ಸುಧನ್ವಾರ್ಜುನ ಪ್ರಸಂಗವು ಉಮೇಶ ಭಟ್ ಬಾಡ ಹಾಗೂ ಗೋಪಾಲಕೃಷ್ಣ ಮಂಜ ಭಾಗ್ವತ ಕಡತೋಕ ಇವರ ಭಾಗ್ವತಿಕೆಯಲ್ಲಿ ಗಜಾನನ ಹೆಗಡೆ ಮೂರುರು ಚಂಡೆ, ನರಸಿಂಹ ಹೆಗಡೆ ಮೂರುರು ಮೃದಂಗ ಹಿಮ್ಮೇಳದಲ್ಲಿ ಮೂಡಿ ಬಂತು. ಯಕ್ಷ … [Read more...] about ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ

ಸಂಸ್ಕøತ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

September 19, 2017 by Sachin Hegde Leave a Comment

ಕಾರವಾರ:ಬಾಡದಲ್ಲಿರುವ ಪದ್ಮನಾಭ ತೀರ್ಥಸ್ವಾಮಿ ಮಹಾರಾಜ ಮಠದಲ್ಲಿ ಸಂಸ್ಕøತ ಪಾಠಶಾಲೆಗೆ ಸಂಸ್ಕøತ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಉಪನ್ಯಾಸಕರು ತಮ್ಮ ಸ್ವ ವಿವರವನ್ನು ಸೆ. 21ರ ಒಳಗಾಗಿ ಅಧ್ಯಕ್ಷರು, ಶ್ರೀ ಪದ್ಮನಾಭತೀರ್ಥ ಸ್ವಾಮಿ ಮಠ, ಬಾಡ, ಪೋ: ನಂದನಗದ್ದಾ, ಕಾರವಾರ, ಉತ್ತರ ಕನ್ನಡ ಜಿಲ್ಲೆ - 581304 ಈ ವಿಳಾಸಕ್ಕೆ ರವಾನಿಸುವಂತೆ ಪ್ರಕಟಣೆ ಕೋರಿದೆ. … [Read more...] about ಸಂಸ್ಕøತ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ

May 5, 2017 by Sachin Hegde Leave a Comment

ಕಾರವಾರ:ಯುವ ಜನತೆ ಸಂಸ್ಕøತಿಯನ್ನು ಮರೆಯುತ್ತಿದ್ದು, ಬಾಲ್ಯದಲ್ಲಿಯೇ ಪರಂಪರೆಯನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಉತ್ತರ ಕನ್ನಡ ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಶಫಿ ಸದುದ್ದೀನ್ ಹೇಳಿದರು ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ -2017 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರಾದವರು ಇಂದು ಸಮಾಜದಲ್ಲಿ ವಿವಿಧ ಪಾತ್ರವನ್ನು … [Read more...] about ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ

ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ

April 19, 2017 by Sachin Hegde Leave a Comment

ಕುಮಟಾ:ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ಸಂದರ್ಭ ದಲ್ಲಿ ಸ್ಥಳೀಯರೇ ದಾಳಿ ನಡೆಸಿದ ಘಟನೆ ಕುಮಟದಲ್ಲಿ ನಡೆದಿದೆ.ಕಳೆದ ಹಲವು ವರ್ಷಗಳಿಂದ ಶಾಲಮಕ್ಕಳಿಗೆ ಬಿಸಿಯೂಟದ ದಾನ್ನ ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ರಾಮ ನಾಯ್ಕ ಎಂಬುವ ವ್ಯಕ್ತಿ ಅಕ್ರಮ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಕುಮಟಾದ ಬಾಡ ಗ್ರಾಮದ ನಿವಾಸಿ ಯಾದ ಈತ ಕುಮಟ ತಾಲೂಕಿನ ಕಿರಾಣಿ ಅಂಗಡಿಯೊಂದಕ್ಕೆ ಹಾಲಿನ ಪೌಂಡರ್ ಅಕ್ರಮವಾಗಿ ಮಾರಾಟ … [Read more...] about ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar