ಹಳಿಯಾಳ: ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವನ್ನಪ್ಪಿದ್ದು ಕೂಡಲೇ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ತರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ನೊಂದ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು, ವಿವಿಧ ಸಂಘಟನೆಯವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೇರವಣಿಗೆ ನಡೆಸಿದ ಮೃತಳ ತಂದೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ,ಬಾಣಂತಿ ಸಾವು; ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ
ಬಾಣಂತಿ ಸಾವು
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ
ಹಳಿಯಾಳ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ, ಆಸ್ಪತ್ರೆಯ ಎದುರು ಶನಿವಾರ ಶವ ಇಟ್ಟು ಪ್ರತಿಭಟನೆ ಹಾಗೂ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣೀಗೆ, ಪ್ರತಿಭಟನಾಕಾರರ ಆಕ್ರೊಶ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಹಾಗೂ ತಾಲೂಕಾ ದಂಡಾಧಿಕಾರಿ ವಿದ್ಯಾಧರ ಗುಳಗುಳಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ನೊಂದ ಕುಟುಂಬ, ಪ್ರತಿಭಟನಾಕಾರರು ಹಾಗೂ ತಾಲೂಕಾ ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ ನಡೆಸಿದರು. … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ