ಹಳಿಯಾಳ:- ಸದ್ಯದ ಪರಿಸ್ಥಿತಿಯಲ್ಲಿ ತತ್ವ ಸಿದ್ದಾಂತಗಳ ಮೇಲೆ ರಾಜಕಾರಣ ನಡೆಯುತ್ತಿಲ್ಲ ಬದಲಾಗಿ ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ಎಂದು ಜೆಡಿಎಸ್ ಪಕ್ಷ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಶುಕ್ರವಾರ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಿ ಈವರೆಗೆ ಈ ಮತಕ್ಷೇತ್ರದಿಂದ ಯಾವುದೇ ಅಭ್ಯರ್ಥಿ ಘೊಷಣೆ … [Read more...] about ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ;ಬಿ.ಆರ್.ನಾಯ್ಕ
ಬಾರಬೋಜಾ
ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ;ವಿಶೇಷ ಪೂಜೆ
ಹಳಿಯಾಳ: ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಜೆಡಿಎಸ್ ಪಕ್ಷದ ಹಳಿಯಾಳ ಘಟಕದವರು ಪಟ್ಟಣದ ಗ್ರಾಮದೇವಿ ಶ್ರೀ ಉಡಚಮ್ಮಾ (ಲಕ್ಷ್ಮೀ) ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ಪಕ್ಷದ ಕ್ಷೇತ್ರಾಧ್ಯಕ್ಷ ಎನ್.ಎಸ್. ಜಿವೋಜಿ ನೇತೃತ್ವದಲ್ಲಿ ತಾಲೂಕಾಧ್ಯಕ್ಷ ಕೈತಾನ್ ಬಾರಬೋಜಾ, ಪ್ರಮುಖರಾದ ದೇಮಣ್ಣಾ ವೆಂಕಪ್ಪ ಗೌಡಾ, ದಾವಲಸಾಬ ಅಂಗಡಿ, … [Read more...] about ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ;ವಿಶೇಷ ಪೂಜೆ