ಹಳಿಯಾಳ: ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷದೂಳಗಿನ ಬಾಲಕರ ವಿಭಾಗದ ಚದುರಂಗ ಸ್ಪರ್ಥೆಯಲ್ಲಿ ಸ್ಥಳೀಯ ಕಾರ್ಮೇಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಜ್ವಲ ಶೆಟ್ಟಿ 2ನೇಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಕರಾದ ಶಂಕರ ಜುಂಜವಾಡಕರ ಅವರಿಂದ ತರಬೇತಿ ಪಡೆದಿರುವ ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರ, ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. … [Read more...] about ಚದುರಂಗ ಸ್ಪರ್ಧೆಯಲ್ಲಿ ಪ್ರಜ್ವಲ ಶೆಟ್ಟಿ ಸಾಧನೆ ರಾಜ್ಯ ಮಟ್ಟಕ್ಕೆ ಆಯ್ಕೆ