ಹೊನ್ನಾವರ; ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಕಾನೂನು ಸೇವಾ ಸಮಿತಿ ಹೊನ್ನಾವರ,ವಿವಿಧ ಇಲಾಖೆ,ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ 'ಕಾನೂನು ಅರಿವು ನೆರವು ಅಭಿಯಾನ' ತಾಲೂಕಿನ ಖರ್ವಾ ಗ್ರಾ.ಪಂ ಸಭಾಭವನದಲ್ಲಿ ಜರುಗಿತು.ಕಾರ್ಯಕ್ರಮ ಉದ್ದೇಶಿಸಿ ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯಕಾರಿ ಸದಸ್ಯ ಕಾರ್ಯದರ್ಶಿಗಳಾದ … [Read more...] about ಅಪರಾಧ ನಡೆಸಿ ಕಾನೂನಿನ ಅರಿವಿಲ್ಲವೆಂದು ಶಿಕ್ಷೆಗಳಿಂದ ತಪ್ಪಿಸಿಕೊಳ್ಳುವ ಅವಕಾಶವಿಲ್ಲ;ಸಂಪದಾ ಗುನಗಾ