ಶಿವಮೊಗ್ಗ : ಅಪ್ರಾಪ್ತೆಯನ್ನು ಮದುವೆಯಾಗಿ ಆಕೆಯೊಂದಿಗೆ ಎರಡು ತಿಂಗಳು ಸಂಸಾರ ಸಡೆಸಿದ್ದ ನಗರದ ಹಣ್ಣಿನ ವ್ಯಾಪಾರಿಯನ್ನು ಪೋಕ್ಸೊಕಾಯ್ದೆ, ಅತ್ಯಾಚಾರ ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯಡಿ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆಯ ರಕ್ಷಣೆ ಮಾಡಲಾಗಿದೆ.ಶರವತಿ ನಗರದ 25 ವರ್ಷದ ಹಣ್ಣಿನ ವ್ಯಾಪಾರಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಅಪ್ರಾಪ್ತೆಯನ್ನು ಮದುವೆಯಾಗಿದ್ದ. 2 ವರ್ಷದಹಿಂದೆ ಬಾಲಕಿ ತಾಯಿ ಅನಾರೋಗ್ಯದ ನಿಮಿತ್ತ ಮೆಗ್ಗಾನ್ … [Read more...] about ಅಪ್ರಾಪ್ತೆ ಮದುವೆ ಹಣ್ಣಿನ ವ್ಯಾಪಾರಿ ಬಂಧನ
ಬಾಲ್ಯ ವಿವಾಹ
ಒಂದೇ ವಾರದಲ್ಲಿ ಮೂರು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು
ಭಟ್ಕಳ : ಖಚಿತ ಮಾಹಿತಿ ಮೇರೆಗೆ ತಾಲೂಕಿನ ಕೋಕ್ತಿ ನಗರದ 2 ನೇ ಕ್ರಾಸನಲ್ಲಿನ ಮದಿನಾಹಾಲ್ ನಲ್ಲಿ ಇಂದು ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತೆರಳಿ ವಿವಾಹವನ್ನು ತಡೆದ ಘಟನೆ ಮಂಗಳವಾರ ನಡೆದಿದೆ.ಹನಿಪಾಬಾದನ ಖಾದಿರ್ ಬಾಷಾ ಜೂಸಿದ್ಧಿ ಮತ್ತು ಉಮ್ಮಸಲ್ಮಾ ದಂಪತಿಯ 16 ವರ್ಷದ 4 ನೇ ಮಗಳಿಗೆ ಶಿರ್ಸಿ ಮೂಲದ 26 ವರ್ಷದ ಅಬ್ರಾರ್ ಹುಲ್ಲಕ್ ಇತನೊಂದಿಗೆ ಇಂದು ಕೋಕ್ತಿ ನಗರದ 2 ನೇ ಕ್ರಾಸನಲ್ಲಿನ ಮದಿನಾಹಾಲ್ ಮದುವೆ ನಿಶ್ಚಯ ಮಾಡಿದ್ದು ಮದುವೆಗೆ ಎಲ್ಲಾ … [Read more...] about ಒಂದೇ ವಾರದಲ್ಲಿ ಮೂರು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು