ಹೊನ್ನಾವರ : ತಾಲೂಕಿನ ಅರೇಅಂಗಡಿ ಕೆರೆಕೋಣದಲ್ಲಿ ವಿವಾಹಿತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಸುಧೀರ ಗಾಣಿಗ(22) ಈಕೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆಯನ್ನು ಬೈಂದೂರಿನ ಸುಧೀರ ಎಂಬುವನೊಂದಿಗೆ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಜೂ.19 ರಂದು ಗಂಡನೊಂದಿಗೆ ತಾಯಿ ಮನೆಗೆ ಬಂದಿದ್ದ ಈಕೆ ಜೂ.21 ರಂದು ಗುರುವಾರ ರಾತ್ರಿಯಿಂದ ನಾಪತ್ತೆಯಾಗಿರುವುದಾಗಿ ತಂದೆ ಸುಬ್ರಾಯ ನಾರಾಯಣ ಶೆಟ್ಟಿ … [Read more...] about ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಬಾವಿ
ನೆಲಬಾವಿಗೆ ಬಿದ್ದು ಕೃಷಿಕ ಸಾವು
ಹೊನ್ನಾವರ ; ಕೃಷಿಕನೊಬ್ಬ ಕಾಲುಜಾರಿ ನೆಲಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕೆರೆಕೋಣದಲ್ಲಿ ಸಂಭವಿಸಿದೆ. ಕೃಷಿಕನಾದ ಗಣಪತಿ ಪಿ.ಭಟ್ಟ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ, ತೋಟದಲ್ಲಿಹಸಿಹುಲ್ಲುಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃಪಟ್ಟಿರುವುದಾಗಿ ಶಂಕಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನೆಲಬಾವಿಗೆ ಬಿದ್ದು ಕೃಷಿಕ ಸಾವು
ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಹೊನ್ನಾವರ :ಕರಾವಳಿ ತಾಲೂಕುಗಳಲ್ಲಿ ದೊಡ್ಡ ತಾಲೂಕೆಂದು-ಜನಸಂಖ್ಯೆಯಲ್ಲೂ ದೊಡ್ಡ-ವಿಸ್ತಾರ ಪ್ರದೇಶ ಹೊಂದಿರುವ ತಾಲೂಕೆಂದು ಹೆಸರಾಗಿರುವ ಹೊನ್ನಾವರವು ಕೆ.ಎಸ್.ಆರ್.ಟಿ.ಸಿ ಯು ಅವಾಂತರ ಹಾಗೂ ಇಬ್ಬರ ಶಾಸಕರ ತೀವ್ರ ನಿರ್ಲಕ್ಷ ಹಾಗೂ ಭೇದಭಾವಕ್ಕೆ ಬಲಿಯಾಗಿದೆ. 1978 ರಲ್ಲಿ ಅಂದಿನ ಜನಪರ ಮುಖ್ಯಮಂತ್ರಿ ಎಂದು ಹೆಸರು ಪಡೆದಿದ್ದ ದಿ| ಡಿ.ದೇವರಾಜ್ ಅರಸರು, ಜಿಲ್ಲೆಯ ಸಚಿವರಾದ ಎಸ್.ಎಂ.ಯಯ್ಯಾರೊಂದಿಗೆ ಸೇರಿ ಊರಿನ ಜನರಿಗೆ, ತಾಲೂಕಿನ ಜನರಿಗೆ ಅನುಕೂಲವಾಗಲೆಂದು … [Read more...] about ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಕೊಳವೆ ಬಾವಿ ಕೊರೆದು ಹಣ ದುರುಪಯೋಗ
ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶೇಜವಾಡದಲ್ಲಿ ಶಾಸಕರ ನಿಧಿ ಬಳಸಿ ರಸ್ತೆ ಪಕ್ಕದಲ್ಲಿಯೇ ಕೊಳವೆ ಬಾವಿ ಕೊರೆದು ಹಣ ದುರುಪಯೋಗ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವ ಊರ ನಾಗರಿಕರು, ಶೇಜವಾಡದಲ್ಲಿ ಉಪಯೋಗಕ್ಕೆ ಬಾರದ ಕೊಳವೆ ಬಾವಿ ನಿರ್ಮಿಸಲಾಗಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಡೆದಿದೆ. ರಸ್ತೆ ಅಗಲೀಕರಣದ ವೇಳೆ ಕೊಳವೆ ಬಾವಿಯನ್ನು ಮುಚ್ಚಬೇಕಾಗಿದ್ದು, ಸಾರ್ವಜನಿಕರ … [Read more...] about ಕೊಳವೆ ಬಾವಿ ಕೊರೆದು ಹಣ ದುರುಪಯೋಗ
ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ
ಹೊನ್ನಾವರ:ತಾಲೂಕಿನ ಹಳದೀಪುರದ ಕುಂಬಾರಮಕ್ಕಿಯಲ್ಲಿ ಮಾಲ್ಕಿ ಜಾಗದಲ್ಲಿ ಕೊಳವೆಬಾವಿ ಕೊರೆಸಲು ಮುಂದಾದಾಗ ಸ್ಥಳಿಯರು ಪ್ರತಿಭಟಿಸಿದರು. ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಕೊಳವೆಬಾವಿ ನಿರ್ಮಾಣಕಾರ್ಯವನ್ನು ಸ್ಥಗಿತಗೊಳಿಸಿದರು. ಕುಂಬಾರಮಕ್ಕಿಯ ಶಂಭು ಗಜಾನನ ಅವಧಾನಿ ಎಂಬುವರು ತಮ್ಮ ಮಾಲ್ಕಿ ಜಾಗದಲ್ಲಿ ಕೊಳವೆ ಬಾವಿ ಕೊರೆಸಲು ಮುಂದಾಗಿದ್ದರು. ಕುಂಬಾರಮಕ್ಕಿಯ ಸುಮಾರು 23 ಕುಟುಂಬಗಳು 2 ವರ್ಷಗಳಿಂದ ಕೊಳವೆಬಾವಿ ತೆಗೆಯುವುದಕ್ಕೆ ತಕರಾರು … [Read more...] about ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ