'48 ಗಂಟೆಯಲ್ಲಿ ನ್ಯಾಯಕ್ಕೆ ಆಗ್ರಹ- ಅನ್ಯಾಯಕ್ಕೆ ಹೋರಾಟದಿಂದಲೇ ತಕ್ಕ ಉತ್ತರಕ್ಕೆ ನಿರ್ಧಾರ- ರವಿಂದ್ರ ನಾಯ್ಕ'ಭಟ್ಕಳ: ಕಾನೂನಿನ ವಿಧಿ ವಿಧಾನ ಅನುಸರಿಸದೇ ತಾಲೂಕಾದ್ಯಂತ ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌರ್ಜನ್ಯ, ಕಿರುಕುಳ, ಖಂಡನಾರ್ಹ. ಅರಣ್ಯ ಸಿಬ್ಬಂದಿಗಳ ಕಾನೂನು ಬಾಹಿರ ಕೃತ್ಯ ನಿಯಂತ್ರಿಸಲು ಜನಪ್ರತಿನಿಧಿಗಳು ಸಂಪೂರ್ಣ ವಿಫಲವಾಗಿದ್ದಾರೆ. ಮತ್ತು ಅರಣ್ಯ ಇಲಾಖೆಗೆ ಮುಂದಿನ 48 ಗಂಟೆಯಲ್ಲಿ ನ್ಯಾಯಕ್ಕಾಗಿ ಗಡುವು … [Read more...] about ‘ಭಟ್ಕಳದ ಹೆಬಳೆಯ ವಿಧವೆ ಮಹಿಳೆಯ ಅಂಗಡಿ ತೆರವು ಮಾಡಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಖಂಡನೆ.