ಜನರ ಜೀವನವನ್ನು ಹಿತಕರವಾಗಿಸುವುದು ಮತ್ತು ಅವರ ಬದುಕಿನಲ್ಲಿ ಸಂತೋಷ ತರುವುದೇ ವಿಜ್ಞಾನದ ಅಂತಿಮ ಗುರಿಯಾಗಿದೆ ಎಂದು ಉಪ ರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.ಬೆಂಗಳೂರು ಸಮೀಪದ ಹೊಸಕೋಟೆಯಲ ಭಾರತೀಯ ಖಭೌತ (ಆಸ್ಟ್ರೋಫಿಸಿಕ್ಸ್) ವಿಜ್ಞಾನ ಸಂಸ್ಥೆಯ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಶಿಕ್ಷಣ ಕೇಂದ್ರ (ಅಖಇSಖಿ) ದಲ್ಲಿ ಎರಡು ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಖಭೌತ (ಆಸ್ಟ್ರೋಫಿಸಿಕ್ಸ್) ವಿಜ್ಞಾನ ಸಂಸ್ಥೆಯ … [Read more...] about ಭವಿಷ್ಯದ ಪೀಳಿಗೆಗೆ ಸಂಸ್ಥೆಯ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಆತ್ಮನಿರ್ಭರ ಭಾರತಕ್ಕೆ ಅಡಿಪಾಯ:ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು
ಬಾಹ್ಯಾಕಾಶ
ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕನ್ನಡ ನಾಡಿನ ಹೆಮ್ಮೆಯ ಪುತ್ರರು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ, ಖ್ಯಾತ ವಿಜ್ಞಾನಿಯೂ ಆಗಿದ್ದ ಜಗತ್ತಿನ ಅಗ್ರಪಂಕ್ತಿಯ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಂತು ನಮ್ಮ ರಾಜ್ಯದ ಮತ್ತು ನಮ್ಮ ರಾಷ್ಟ್ರದ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದಿದ್ದ ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ತಮ್ಮ ಶೊಕ ಸಂದೇಶ … [Read more...] about ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ;ಸಚಿವ ಆರ್.ವಿ.ದೇಶಪಾಂಡೆ