ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ