ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಬಿಜೆಪಿ ಅಭ್ಯರ್ಥಿ
ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ 52 ಹುಟ್ಟುಹಬ್ಬವನ್ನು ಅವರು ಕಾರ್ಯಕರ್ತರು ಪಕ್ಷದ ಕಾರ್ಯಾಲಯದಲ್ಲಿ ಆಚರಿಸಿದರು. ಕಾರ್ಮಿಕ ದಿನಾಚರಣೆ ಆಗಿರುವ ಇಂದು ಸುನೀಲ್ ಹೆಗಡೆ ಅವರ ಹುಟ್ಟಿದ ದಿನವಾಗಿದ್ದು ಅದನ್ನು ಅರ್ಥಪೂರ್ಣವಾಗಿ ಆಚರಿಸಲು ಕಾರ್ಯಕರ್ತರು ತಮ್ಮ ನಾಯಕನೊಂದಿಗೆ ಬೆಳಿಗ್ಗೆ ಇಲ್ಲಿಯ ಗಣೇಶ ಮಂದಿರಕ್ಕೆ ಭೆಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾರ್ಯಾಲಯಕ್ಕೆ ತೆರಳಿ ಅಲ್ಲಿ ಸರಳವಾಗಿ … [Read more...] about ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ
ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ
ಹಳಿಯಾಳ:- ಚುನಾವಣೆ ಯುದ್ದ ಘೊಷಣೆಯಾಗಿದೆ ರಾಮ ಗೆಲ್ಲಬೇಕು, ರಾವಣ ಸಂಹಾರ ಆಗಬೇಕು ಹಳಿಯಾಳದ ಬಿಜೆಪಿಯಿಂದ ಸುನೀಲ್ ನಾಮಪತ್ರ ಸಲ್ಲಿಸಿ ಈ ಯುದ್ದ ಕಣಕ್ಕೆ ಧುಮುಕಿದ್ದು ಕ್ಷೇತ್ರದ ಜನತೆ ಮೋದಿಜಿಯವರ ಕೈ ಬಲಪಡಿಸಲು ಹಾಗೂ ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಗುರುವಾರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುನೀಲ್ ಹೆಗಡೆ ಅವರೊಂದಿಗೆ ನಾಮಪತ್ರ ಸಲ್ಲಿಸುವಾಗ ಉಪಸ್ಥಿತರಿದ್ದ ಅವರು ಬಳಿಕ ನಡೆದ … [Read more...] about ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ
ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ
ಕಾರವಾರ:ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು ಎಂದು ಬಿಜೆಪಿ ಮಾಜಿ ಯುವಮೋರ್ಚಾ ಅಧ್ಯಕ್ಷ ರತನ್ ದುರ್ಗೇಕರ ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು, ಈ ಹಿಂದೆ ಅಂಕೋಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಗೇರಿಯವರಿಗೆ ಈ ಭಾಗದಲ್ಲಿ ಅಪಾರ ಬೆಂಬಲಿಗರಿದ್ದಾರೆ. ಕಾಗೇರಿ ಸಂಘ ಪರಿವಾರದಿಂದ ಬಂದವರಾಗಿದ್ದು, … [Read more...] about ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ